ನ್ಯಾ.ಸೈನಿ ತೀರ್ಪು: ಚಿದುಗೆ ಏನು ಆಪತ್ತು ಕಾದಿದೆಯೋ?

ಇದೇ ವೇಳೆ ನ್ಯಾ ಸೈನಿ ಚಿದು ವಿರುದ್ಧವಾಗಿ ತೀರ್ಪು ನೀಡಿದರೆ ನಿಜಕ್ಕೂ ಆಪತ್ತು ಕಾದಿದೆ. ಚಿದು ಸಚಿವ ಸ್ಥಾನಕ್ಕೆ ಕುತ್ತು ಬರಲಿದೆ. ಅದಕ್ಕಿಂತ ಹೆಚ್ಚಾಗಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಸಾಕಷ್ಟು ಸಂಕಷ್ಟಕ್ಕೆ ಸಿಲುಕಲಿದೆ. ಕೇಂದ್ರ ಸರಕಾರದ ಮಟ್ಟದಲ್ಲಿ ವಿಪರೀತ ಏರುಪೇರುಗಳಾಗಲಿವೆ. ಜಾಗತೀಕರಣಗೊಂಡಿರುವ ಭಾರತದ ಅರ್ಥ ವ್ಯವಸ್ಥೆಯಲ್ಲಿ ಇಂತಹ ತಲ್ಲಣಗಳು, ಪಲ್ಲಟಗಳು ಘಟಿಸುವುದನ್ನು ಜಗತ್ತು ಸಹ ಸೂಕ್ಷ್ಮವಾಗಿ ಗಮನಿಸುತ್ತಿದೆ.
ಜನತಾ ಪಕ್ಷದ ನೇತಾರ, ಹಿರಿಯ ನ್ಯಾಯವಾದಿ ಸುಬ್ರಹ್ಮಣಿಯನ್ ಸ್ವಾಮಿ ಅವರು ನ್ಯಾ ಸೈನಿ ಎದುರು ವಾದ ಮಂಡಿಸುತ್ತಾ, 2ಜಿ ಹಗರಣದಲ್ಲಿ ಚಿದಂಬರಂ ಕೈವಾಡ ಇರುವುದು ಮೇಲ್ನೋಟಕ್ಕೇ ದೃಢಪಟ್ಟಿದೆ ಎಂದಿದ್ದರು. ಅಷ್ಟಕ್ಕೇ ಸುಮ್ಮನಾಗದೆ ಸಾಕಷ್ಟು ದಾಖಲೆ ಪತ್ರಗಳನ್ನೂ ಸಾಕ್ಷಿಯಾಗಿ ಒದಗಿಸಿದ್ದಾರೆ. ಕಳೆದ ತಿಂಗಳು 21ಕ್ಕೆ ವಿಚಾರಣೆ ಪೂರ್ಣಗೊಳಿಸಿ, ನ್ಯಾ ಸೈನಿ ಅವರು ತೀರ್ಪನ್ನು ಫೆ. 4ಕ್ಕೆ ಕಾಯ್ದಿರಿಸಿದ್ದರು. ಸೋ. ನ್ಯಾ ಸೈನಿ ಜಡ್ಜ್ ಮೆಂಟ್ ಏನಾಗುತ್ತದೋ ಎಂಬುದನ್ನು ಇಡೀ ಜಗತ್ತು ಕಾದುನೋಡುತ್ತಿದೆ. ಚಿದಂಬರಂ ಸಹ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications