ಉಡುಪಿ: ವಿದೇಶಿಯರ ನಂಗಾನಾಚ್, ಸಿಎಂ ಸಮರ್ಥನೆ

ಇದೊಂದು ಜಿಲ್ಲಾಡಳಿತ ನಡೆಸುತ್ತಿರುವ ರೇವ್ ಪಾರ್ಟಿ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಅದರೆ, ಇದು ಸಂಸ್ಕೃತಿ ವಿನಿಮಯ, ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಇಂಥಾ ಪಾರ್ಟಿಗಳು ಅವಶ್ಯಕ, ಜಿಲ್ಲಾಡಳಿತ ಕೈಗೊಂಡಿರುವ ಕ್ರಮ ಸೂಕ್ತವಾಗಿದೆ ಎಂದು ಸದಾನಂದ ಗೌಡರು ಹೇಳಿದ್ದಾರೆ.
ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಪಿಡಬ್ಲ್ಯು ಕಾನ್ಸೆಪ್ಟ್ ಹಾಗೂ ಕಿಂಗ್ಫಿಶರ್ ಜಂಟಿಯಾಗಿ ಮಲ್ಪೆ ಸೈಂಟ್ ಮೇರೀಸ್ ದ್ವೀಪದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಂಸ್ಕೃತಿಕ ಉತ್ಸವ -2012" ಹಮ್ಮಿಕೊಂಡಿದೆ.
ಕರಾವಳಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಹಾಗೂ ಯುರೋಪ್ ಸೇರಿದಂತೆ ವಿವಿಧ ದೇಶಗಳಿಂದ ಸಾಂಸ್ಕೃತಿಕ ಜನಪದ ತಂಡಗಳು ಹಗಲು-ರಾತ್ರಿ ವಿದೇಶಿಯರನ್ನು ರಂಜಿಸುತ್ತಿದ್ದಾರೆ.
ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಕೇಂದ್ರಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಈ ಕಾರ್ಯ ಕಮ್ರಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಇಲ್ಲಿಯ ಜಿಲ್ಲಾಧಿಕಾರಿ ಡಾ. ಎಂ.ಟಿ. ರೇಜು ಕೂಡಾ ಸಮರ್ಥಿಸಿಕೊಂಡಿದ್ದಾರೆ.
ರೇವ್ ಪಾರ್ಟಿ ವಾಸನೆ: ವಿದೇಶಿಯರು ಎಗ್ಗಿಲ್ಲದೆ ಮಾದಕ ವಸ್ತುಗಳನ್ನು ಒಯ್ದಿದ್ದಾರೆ. ಈಗಾಗಲೇ ಅಮಲು ಪದಾರ್ಥ ಸೇವಿಸಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದು, ಟು ಪೀಸ್ನಲ್ಲಿ ಕುಣಿಯಲು ಶುರುವಿಟ್ಟುಕೊಂಡಿದ್ದಾರೆ.
ವಿದೇಶಿಯರು ಇಲ್ಲಿನ ಬೀಚ್ ಗಳಿಗೆ ಬರುವುದು ಹೊಸತೇನಲ್ಲ. ಆದರೆ, ಎಂದೂ ನಂಗಾನಾಚ್ ರೀತಿ ಪಾರ್ಟಿಗಳು ನಡೆಯುತ್ತಿರಲಿಲ್ಲ. ಸರ್ಕಾರದ ನೇರ ಕೃಪೆ ಇರುವುದರಿಂದ ಯಾರೂ ಏನು ಮಾಡಲಾಗುತ್ತಿಲ್ಲ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications