ಮೈಸೂರು ವಿ ನಿಲ್ದಾಣ ರೀ ಓಪನ್: ರಾಮದಾಸ್

2010ರಲ್ಲಿ ದಸರಾ ಸಂದರ್ಭ ಮೈಸೂರಿಗೆ ವಿಮಾನ ಹಾರಾಟವನ್ನು ಆರಂಭಿಸಲಾಗಿತ್ತು. ಪ್ರತಿ ದಿನ ಕಿಂಗ್ಫಿಶರ್ ವಿಮಾನಯಾನ ಸಂಸ್ಥೆಗೆ ಸೇರಿದ ಎಟಿಆರ್-72 ವಿಮಾನ ಮಧ್ಯಾಹ್ನ 12.45ಕ್ಕೆ ಮೈಸೂರು – ನಂಜನಗೂಡು ರಸ್ತೆಯಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ 1.15ಕ್ಕೆ ಹಿಂತಿರುಗುತ್ತಿತ್ತು.
ಈ ವಿಮಾನಕ್ಕೆ ಶೇ.70ರಷ್ಟು ಮಾತ್ರ ಪ್ರಯಾಣಿಕರಿದ್ದರು ಎನ್ನಲಾಗುತ್ತಿದೆ. ಇನ್ನು ಕಿಂಗ್ಫಿಶರ್ ವಿಮಾನಯಾನ ಸಂಸ್ಥೆಯ ವಿಮಾನ ಹೊರತುಪಡಿಸಿ ಬೇರೆ ಯಾವುದೇ ವಿಮಾನಯಾನ ಸಂಸ್ಥೆಗಳು ವಿಮಾನ ಸಂಚಾರವನ್ನು ಆರಂಭಿಸಲು ಮುಂದೆ ಬಂದಿಲ್ಲ. ಇದಕ್ಕೆ ಸರ್ಕಾರ ಸಕರಾತ್ಮಕವಾಗಿ ಉತ್ತೇಜನ ನೀಡಿಲ್ಲ ಎಂದು ವಿಜಯ್ ಮಲ್ಯ ದೂರಿದ್ದರು.
ರಾಮದಾಸ್ ವಿಮಾನ ನಿಲ್ದಾಣ ನೆನಪ್ಯಾಕೆ ಬಂತು..?












Click it and Unblock the Notifications