ಬನ್ನೂರಮಠ ಲೋಕಪೀಠ ಬೇಡವೆನ್ನಲು ಕಾರಣವೇನು?

ಆದರೆ ಸುಮಾರು ಐದು ತಿಂಗಳಿಂದ ತಮ್ಮ ವಿರುದ್ಧ ಟೀಕಾಸ್ತ್ರಗಳು ನುಗ್ಗಿಬರುತ್ತಿದ್ದರೂ ಮೌನಕ್ಕೆ ಶರಣಾಗಿದ್ದ ನ್ಯಾ ಬನ್ನೂರಮಠ ಅವರು ಇದ್ದಕ್ಕಿದ್ದಂತೆ ಒಲ್ಲದ ಮನಸ್ಸಿನಿಂದ ಸದಾನಂದ ಗೌಡರಿಗೆ ಒಲವಿನ ಓಲೆ ಬರೆದು ಪೀಠ ತ್ಯಾಗ ನಿರ್ಧಾರಕ್ಕೆ ಬರಲು ಕಾರಣವಾದರೂ ಏನು ಎಂದು ಕೆದಕಿದಾಗ ...
ವಾಸ್ತವವಾಗಿ, ಲೋಕಾಯುಕ್ತ ಪೀಠಕ್ಕೆ ನ್ಯಾ ಬನ್ನೂರುಮಠರ ನೇಮಕಕ್ಕೇ ಅಸ್ತು ಅನ್ನದಿರಲು 'ಅಕ್ರಮ ಸೈಟ್ ವಿವಾದ' ಕಾರಣವಲ್ಲ, ಅದಕ್ಕೆ ಬೇರೆಯದೇ ಕಾರಣ ಇದೆ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಜನವರಿ 21ರಂದು ಘೋಷಿಸಿದಾಗಲೇ ನ್ಯಾ ಬನ್ನೂರುಮಠರು ಕೈಚೆಲ್ಲಲು ನಿರ್ಧರಿಸಿದ್ದರು. ಆದರೆ ಹಿತೈಷಿಗಳ ಒತ್ತಾಸೆಯಿಂದ ಸುಮ್ಮನಾಗಿದ್ದರು.
ಆದರೆ ಕೊನೆಗೆ ಮಹತ್ವದ ಲೋಕಾಯುಕ್ತ ಪೀಠವೇರಲು ನ್ಯಾಯಮೂರ್ತಿ ಸಮೀನ್ದಾರ್ ರುದ್ರಯ್ಯ ಬನ್ನೂರುಮಠ ಅವರ ಹೆಸರನ್ನು ಕೈಬಿಡುವ ನಿಟ್ಟಿನಲ್ಲಿ ಅಂತಿಮ ಮೊಳೆ ಹೊಡೆದಿದ್ದು ಮಾತ್ರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಅವರು.
CJ ವಿಕ್ರಮಜಿತ್ ಅವರು ಕಳೆದ ವಾರ ಏನು ಮಾಡಿದರು ಅಂದರೆ ನೇರವಾಗಿ ಮುಖ್ಯಮಂತ್ರಿ ಸದಾನಂದ ಗೌಡರಿಗೆ ಪತ್ರ ಬರೆದು, ಬನ್ನೂರಮಠ ಅವರ ನೇಮಕಕ್ಕೆ ಸಂಬಂಧಿಸಿದಂತೆ ತಾವು ನೀಡಿದ್ದ ಶಿಫಾರಸು ಪತ್ರವನ್ನು ಹಿಂದಕ್ಕೆ ಪಡೆಯುವುದಾಗಿ ತಿಳಿಸಿದ್ದರು ಎನ್ನಲಾಗಿದೆ. ಇದನ್ನು ಅರಿತ ಬನ್ನೂರಮಠರು ಮತ್ತೆ ಮುಖಭಂಗವಾಗುವುದು ಬೇಡವೆಂದು ಅನಿವಾರ್ಯವಾಗಿ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications