ಸವದಿ, ಪಾಲೇಮಾರ್, ಪಾಟೀಲ್ ರಾಜೀನಾಮೆ
ಬೆಂಗಳೂರು,
ಫೆ 8 : ಸಹಕಾರ ಸಚಿವ ಲಕ್ಷ್ಮಣ ಸವದಿ, ಇತರ ಇಬ್ಬರು ಸಚಿವರುಗಳಾದ ಸಿ ಸಿ ಪಾಟೀಲ್ ಮತ್ತು ಕೃಷ್ಣ ಪಾಲೆಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ ರಾಜ್ಯಪಾಲರು ಮೂವರು ಸಚಿವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. id="toptextpromo">ಸರಕಾರ
ಮುಖಭಂಗ ತಪ್ಪಿಸಿಕೊಳ್ಳಲು ಮಲ್ಲೇಶ್ವರಂ ಕಚೇರಿಯಲ್ಲಿ ಸಭೆ ನಡೆಸಿ ಮೂವರು ಸಚಿವರ ತಲೆದಂಡ ನಡೆಸಲು ನಿರ್ಧರಿಸಿದೆ. ಸಿಎಂ ಸದಾನಂದ ಗೌಡ, ರಾಜ್ಯಾಧ್ಯಕ್ಷ ಈಶ್ವರಪ್ಪ ಮತ್ತು ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. id='are-slot-1' class='oiad oi-axt oiadv'> id='top-searched-articles'>ಈ
ಘಟನೆಯಿಂದ ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ನೀಡುತ್ತಿದ್ದೇನೆ. ಘಟನೆ ಬಗ್ಗೆ ತನಿಖೆ ನಡೆಸಲು ಸ್ಪೀಕರ್ ಅವರನ್ನು ಕೇಳಿ ಕೊಳ್ಳಲಾಗುವುದೆಂದು ಲಕ್ಷ್ಮಣ್ ಸವದಿ ಹೇಳಿದರು.











Click it and Unblock the Notifications