ಸವದಿ, ಪಾಲೇಮಾರ್, ಪಾಟೀಲ್ ರಾಜೀನಾಮೆ

ಸರಕಾರ ಮುಖಭಂಗ ತಪ್ಪಿಸಿಕೊಳ್ಳಲು ಮಲ್ಲೇಶ್ವರಂ ಕಚೇರಿಯಲ್ಲಿ ಸಭೆ ನಡೆಸಿ ಮೂವರು ಸಚಿವರ ತಲೆದಂಡ ನಡೆಸಲು ನಿರ್ಧರಿಸಿದೆ. ಸಿಎಂ ಸದಾನಂದ ಗೌಡ, ರಾಜ್ಯಾಧ್ಯಕ್ಷ ಈಶ್ವರಪ್ಪ ಮತ್ತು ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಈ ಘಟನೆಯಿಂದ ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ನೀಡುತ್ತಿದ್ದೇನೆ. ಘಟನೆ ಬಗ್ಗೆ ತನಿಖೆ ನಡೆಸಲು ಸ್ಪೀಕರ್ ಅವರನ್ನು ಕೇಳಿ ಕೊಳ್ಳಲಾಗುವುದೆಂದು ಲಕ್ಷ್ಮಣ್ ಸವದಿ ಹೇಳಿದರು.












Click it and Unblock the Notifications