ಪೋಲಿ ಸರದಾರರು ಭೂಗತ: ಸ್ಪೀಕರ್ ನೋಟಿಸ್

ಸ್ಪೀಕರ್ ಬೋಪಯ್ಯ ನೋಟಿಸ್: ಅತ್ತ ದೆಹಲಿಯಿಂದ ಪಕ್ಷದ ವರಿಷ್ಠರು ಖಡಕ್ ಆದೇಶ ಹೊರಡಿಸುತ್ತಿದ್ದಂತೆ ರಾಜ್ಯ ವರಿಷ್ಠರೂ ಕೈಚೆಲ್ಲಿದ್ದರು. ಇದರಿಂದ ಧರಾಶಾಹಿಗಳಾದ ತ್ರಿಮೂರ್ತಿಗಳು ಬೆಳಗ್ಗೆ 8 ಗಂಟೆಗೆ ರಾಜ್ಯದ ವರಿಷ್ಠರ ಎದುರು ಮತ್ತೊಮ್ಮೆ ಹಾಜರಾಗಿದ್ದರು. ಆ ಸಂದರ್ಭದಲ್ಲಿ ರಾಜೀನಾಮೆ ಒಗಾಯಿಸಿ, ನಿರ್ಗಮಿಸಿದ ಸವದಿ, ಪಾಟೀಲ್ ಮತ್ತು ಪಾಲೇಮಾರ್ ನಂತರ ಈ ಕ್ಷಣದವರೆಗೂ ಎಲ್ಲೂ ಕಾಣಿಸಿಕೊಂಡಿಲ್ಲ.
ಕಳಂಕಿತ ತ್ರಿಮೂರ್ತಿಗಳು ವಿಧಾನಸಭೆಗೆ ಹಾಜರಾಗುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದವು. ಇದರಿಂದ ಅವರು ವಿಧಾನಸೌಧದತ್ತ ಹೆಜ್ಜೆ ಹಾಕದೇ ಹೋದರು. ಅತ್ತ ತಮ್ಮ ಸ್ವಕ್ಷೇತ್ರಗಳಲ್ಲಿ ಜನರು ತೀವ್ರವಾಗಿ ಆಕ್ರೋಶಗೊಂಡಿರುವುದನ್ನು ತಿಳಿದು ಅಲ್ಲಿಗೂ ತೆರಳಿಲ್ಲ. ಅವರ ಮೊಬೈಲುಗಳು ಸ್ವಿಚ್ ಆಫ್ ಆಗಿದ್ದು, ನಿಗೂಢ ಸ್ಥಳ ಸೇರಿಕೊಂಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಈ ಮಧ್ಯೆ, ಮೂವರೂ ಕಳಂಕಿತರಿಗೆ ಸದನಕ್ಕೆ ಹಾಜರಾಗದಂತೆ ನಿರ್ಬಂಧ ಹೇರಲಾಗಿದೆ. ಜತೆಗೆ ಫೆ. 13 ರೊಳಗಾಗಿ ಪ್ರಕರಣದ ಕುರಿತು ಉತ್ತರಿಸುವಂತೆ ಸೂಚಿಸಿ ಸ್ಪೀಕರ್ ಬೋಪಯ್ಯ ನೋಟಿಸ್ ಸಹ ಜಾರಿ ಮಾಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications