10 ಸಾವಿರ ಕೋಟಿ ಅವ್ಯವಹಾರದಲ್ಲಿ ಆಚಾರ್ಯ

ಬಿಎಂಎಸ್ ಶಿಕ್ಷಣ ಟ್ರಸ್ಟ್ ನ ಟ್ರಸ್ಟಿಯಾಗಿರುವ ಬಿವಿ ಆಚಾರ್ಯ ಜೊತೆಗೆ ಉದ್ಯಮಿ ಪಿ ದಯಾನಂದ ಪೈ ಹಾಗೂ ಇತರೆ ಮೂವರು ಸದಸ್ಯರನ್ನು ಕೂಡಾ ಆರೋಪಿಗಳು ಎಂದು ಹೆಸರಿಸಿ ಎನ್ ವೆಂಕಟಾಚಲಯ್ಯ ಎಂಬುವರು ದೂರು ನೀಡಿದ್ದಾರೆ.
ಲಕ್ಷ್ಮಮ್ಮ ಬಿಎಂ ಶ್ರೀನಿವಾಸಯ್ಯ ದಾನ ದತ್ತಿ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ಆಗಿರುವ ವೆಂಕಟಾಚಲಯ್ಯ ಅವರು ಭ್ರಷ್ಟಾಚಾರ ಕಾಯ್ದೆಯಡಿಯಲ್ಲಿ ಆಚಾರ್ಯ ಸೇರಿದಂತೆ ಸಹ ಆರೊಪಿಗಳ ಮೇಲೆ ಕ್ರಮ ಜರುಗಿಸಬೇಕು ಎಂದು ಕೋರ್ಟ್ ಮೊರೆ ಹೋಗಿದ್ದಾರೆ.
ಬಿವಿ ಆಚಾರ್ಯ, ಎಚ್ ಯು ತಳವಾರ್, ಬಿಎಸ್ ರಾಗಿಣಿ ನಾರಾಯಣ್, ಪಿ ದಯಾನಂದ ಪೈ ಹಾಗೂ ವಿಜಯ್ ಗೋರೆ ಅವರು ಟ್ರಸ್ಟ್ ಹಣವನ್ನು ನುಂಗಿ ಹಾಕಿದ್ದಾರೆ. ಧರ್ಮಪ್ರಕಾಶ ರಾಜಕಾರ್ಯಪ್ರಸಕ್ತ ಬಿಎಂ ಶ್ರೀನಿವಾಸಯ್ಯ ಶಿಕ್ಷಣ ಟ್ರಸ್ಟ್ ನ ಮೌಲ್ಯ ಸುಮಾರು 10,000 ಕೋಟಿ ದಾಟಲಿದೆ. ಅದರೆ, ಆರೋಪಿಗಳು ಇನ್ನೂ ಹೆಚ್ಚಿನ ಹಣವನ್ನು ನುಂಗಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ದೇವೇಗೌಡರ ಗುಡುಗು: 2009ರಲ್ಲಿ ಟ್ರಸ್ಟ್ ಸದಸ್ಯರನ್ನು ಬದಲಾಯಿಸಿದ ನಂತರ ಈ ಅವ್ಯವಹಾರ ಹೆಚ್ಚಾಗಿದೆ. ಚೆಕ್ ಗಳು ಬೇರೆ ಬೇರೆ ಖಾತೆಗಳಿಗೆ ರವಾನಿಸಲಾಗಿದೆ. ರಾಗಿಣಿ ನಾರಾಯಣ್ ಅವರ ಸದಸ್ಯತ್ವದ ಬಗ್ಗೆ ಕೂಡಾ ಅನುಮಾನವಿದೆ. ವೆಂಕಟಾಚಲಯ್ಯ ಅವರು ಮಾಡಿರುವ ಅರೋಪಗಳು ಸರಿಯಾಗಿದೆ. ಆಚಾರ್ಯ ಅವರು ಪ್ರತಿಕ್ರಯೆ ನೀಡಿದರೆ ನುಣುಚಿಕೊಳ್ಳುವುದು ಸರಿಯಲ್ಲ ಎಂದು ದೇವೇಗೌಡರು ಹೇಳಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications