ಸವದಿ 'ಅದನ್ನು' ನೋಡುತ್ತಿದ್ದರು ಅಷ್ಟೆ; ಮಾಡುತ್ತಿರಲಿಲ್ಲ!

ಒಬ್ಬ ಶಾಸಕ 'ಅದನ್ನು' ನೋಡಿ ಮೂರ್ಛೆಯೇ ಹೋಗಿಬಿಟ್ಟ ಎಂದು ರೇಣುಕಾಚಾರ್ಯ ಪಡ್ಡೆ ಹೈಕಳುಗಳಂತೆ ಹೇಳಿದ್ದರೆ ಗೋವಾ ವಿಧಾನಸಭೆಯ ವಿರೋಧಪಕ್ಷದ ನಾಯಕ ಪಾರಿಕ್ಕರ್, ಸಚಿವತ್ರಯರು 'ಅದನ್ನು' ನೋಡುತ್ತಿದ್ದರು ಅಷ್ಟೇ; 'ಅದನ್ನು' ಕ್ರಿಯೆರೂಪದಲ್ಲಿ ಮಾಡುತ್ತಿರಲಿಲ್ಲ! ಎಂದು ಅತ್ಯಂತ ನಿರ್ಲಜ್ಜರಾಗಿ ಹೇಳಿದ್ದಾರೆ. ಜತೆಗೆ ಸಚಿವತ್ರಯರಿಂದ ತಕ್ಷಣ ರಾಜೀನಾಮೆ ಪಡೆದಿರುವುದು ಶ್ಲಾಘನಾರ್ಹ. ಅವರನ್ನು ನಾನು ಅಭಿನಂದಿಸುತ್ತೇನೆ ಎಂದಿದ್ದಾರೆ.
ದೇಶದಲ್ಲಿ ಇದಕ್ಕಿಂತ ಕೆಟ್ಟದ್ದನ್ನು ಮಾಡುವ ಜನರಿದ್ದಾರೆ. ಈ ಕಾಂಗ್ರೆಸ್ ಮಂದಿಯನ್ನೇ ತೆಗೆದುಕೊಳ್ಳಿ. ರಾಷ್ಟ್ರದ ರಾಜಧಾನಿಯಲ್ಲಿ ಒಬ್ಬ ಮಹಿಳೆಯನ್ನು ಪೀಸ್ ಪೀಸ್ ಮಾಡಿ, ತಂದೂರಿಯಲ್ಲಿ ಬೇಯಿಸಿದರು. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಮನುಷ್ಯನೊಬ್ಬ ತನ್ನ ಮಡದಿಯ ರುಂಡವನ್ನು ಕತ್ತರಿಸಿ, ಮೊಸಳೆಗೆ ಹಾಕಿದ. ಇನ್ನು, ತಾಜಾ ಆಗಿ ಭನ್ವರಿ ದೇವಿ ಪ್ರಕರಣ ಎಲ್ಲರಿಗೂ ಗೊತ್ತಿರುವುದೇ ಎಂದು ಕರ್ನಾಟಕ ಬಿಜೆಪಿ ಬ್ಲೂ ಬಾಯ್ಸ್ ಗಳನ್ನು ಪಾರಿಕ್ಕರ್ ಸಮರ್ಥಿಸಿಕೊಂಡರು.
More From
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications