ಉಪಪತ್ನಿ ಹೊಂದಿರುವವರೂ ಬಿಜೆಪಿಯ ಪ್ರಶ್ನಿಸುತ್ತಾರಾ!?

ಲಕ್ಷ್ಣಣ ಸವದಿಯ ವಿವೇಕರಹಿತ ಕೆಲಸದಿಂದ ಬಿಜೆಪಿಗೆ ಮುಜುಗರವಾಗಿದೆ. ಇದಕ್ಕಾಗಿ ರಾಜ್ಯದ ಜನರನ್ನು ಕ್ಷಮೆ ಕೇಳುತ್ತೇನೆ. ಆದರೆ ಬಿಜೆಪಿ ಸಂಸ್ಕೃತಿ ಕುರಿತು ವಿವಿಧ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್, ಜನತಾದಳದ ಸಂಸ್ಕೃತಿ ಏನೆನ್ನುವುದು ಈ ದೇಶದ ಜನರಿಗೆ ಗೊತ್ತಿದೆ ಆ ಪಕ್ಷಗಳ ನೇತಾರರ ಹೆಸರುಗಳನ್ನು ಪ್ರಸ್ತಾಪಿಸದೆ ಕುಟುಕಿದರು.
ಹೆಣ್ಣಿಗೆ ಸಮಾನವಾಗಿ ನಡೆದುಕೊಳ್ಳಲು ಅವಕಾಶ ನೀಡದಿರುವುದು ಈ ದೇಶದ ದುರಂತ. ಆದೇ ರೀತಿ ವರದಕ್ಷಿಣೆ ಪಡೆಯುವುದು ಎಷ್ಟು ತಪ್ಪೋ ತಲಾಕ್ ಕೂಡ ಅಷ್ಟೇ ಅಪಾಯಕಾರಿ. ಈ ಎಲ್ಲಾ ವಕ್ರತೆಗಳನ್ನು ಮೀರಿದ ಸಮಾಜ ನಿರ್ಮಾಣವಾಗಬೇಕು ಎಂದು ರವಿ ಆಶಿಸಿದರು.
ಮಡೆಸ್ನಾನ ಮತ್ತು ಪಂಕ್ತಿ ಭೋಜನ ಎರಡೂ ಅಸಹ್ಯ. ಆದರೆ ಇವುಗಳಿಗಿಂತಲೂ ಹೆಣ್ಣು ಮಕ್ಕಳಿಗೆ ಬುರ್ಕಾ ಧರಿಸುವುದನ್ನು ಕಡ್ಡಾಯಗೊಳಿಸಿರುವುದು ದೊಡ್ಡ ತಪ್ಪು. ಈ ಬಗ್ಗೆ ಏಕೆ ಸಾಮಾಜಿಕ ಚರ್ಚೆ ಮಾಡುತ್ತಿಲ್ಲ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರಶ್ನಿಸಿದ್ದಾರೆ.
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications