ಉಪಪತ್ನಿ ಹೊಂದಿರುವವರೂ ಬಿಜೆಪಿಯ ಪ್ರಶ್ನಿಸುತ್ತಾರಾ!?

ಲಕ್ಷ್ಣಣ ಸವದಿಯ ವಿವೇಕರಹಿತ ಕೆಲಸದಿಂದ ಬಿಜೆಪಿಗೆ ಮುಜುಗರವಾಗಿದೆ. ಇದಕ್ಕಾಗಿ ರಾಜ್ಯದ ಜನರನ್ನು ಕ್ಷಮೆ ಕೇಳುತ್ತೇನೆ. ಆದರೆ ಬಿಜೆಪಿ ಸಂಸ್ಕೃತಿ ಕುರಿತು ವಿವಿಧ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್, ಜನತಾದಳದ ಸಂಸ್ಕೃತಿ ಏನೆನ್ನುವುದು ಈ ದೇಶದ ಜನರಿಗೆ ಗೊತ್ತಿದೆ ಆ ಪಕ್ಷಗಳ ನೇತಾರರ ಹೆಸರುಗಳನ್ನು ಪ್ರಸ್ತಾಪಿಸದೆ ಕುಟುಕಿದರು.
ಹೆಣ್ಣಿಗೆ ಸಮಾನವಾಗಿ ನಡೆದುಕೊಳ್ಳಲು ಅವಕಾಶ ನೀಡದಿರುವುದು ಈ ದೇಶದ ದುರಂತ. ಆದೇ ರೀತಿ ವರದಕ್ಷಿಣೆ ಪಡೆಯುವುದು ಎಷ್ಟು ತಪ್ಪೋ ತಲಾಕ್ ಕೂಡ ಅಷ್ಟೇ ಅಪಾಯಕಾರಿ. ಈ ಎಲ್ಲಾ ವಕ್ರತೆಗಳನ್ನು ಮೀರಿದ ಸಮಾಜ ನಿರ್ಮಾಣವಾಗಬೇಕು ಎಂದು ರವಿ ಆಶಿಸಿದರು.
ಮಡೆಸ್ನಾನ ಮತ್ತು ಪಂಕ್ತಿ ಭೋಜನ ಎರಡೂ ಅಸಹ್ಯ. ಆದರೆ ಇವುಗಳಿಗಿಂತಲೂ ಹೆಣ್ಣು ಮಕ್ಕಳಿಗೆ ಬುರ್ಕಾ ಧರಿಸುವುದನ್ನು ಕಡ್ಡಾಯಗೊಳಿಸಿರುವುದು ದೊಡ್ಡ ತಪ್ಪು. ಈ ಬಗ್ಗೆ ಏಕೆ ಸಾಮಾಜಿಕ ಚರ್ಚೆ ಮಾಡುತ್ತಿಲ್ಲ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರಶ್ನಿಸಿದ್ದಾರೆ.
More From
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications