ಜನಾ ರೆಡ್ಡಿ ಸಾಲಿಗೆ ಸೇರಿದ ಐಎಎಸ್ ಆಚಾರ್ಯ

ಇದರೊಂದಿಗೆ ಈಗಾಗಲೇ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲಿನಲ್ಲಿ ವಿಶೇಷ ದರ್ಜೆ ವಿಚಾರಣಾಧೀನ ಕೈದಿಯಾಗಿರುವ ಜನಾರ್ದನ ರೆಡ್ಡಿ, ಬಿವಿ ಶ್ರೀನಿವಾಸ ರೆಡ್ಡಿ, ವಿಡಿ ರಾಜಗೋಪಾಲ್ ಮತ್ತು ವೈ ಶ್ರೀಲಕ್ಷ್ಮಿ ಅವರ ಸಾಲಿಗೆ ಸೇರಿದ್ದಾರೆ.
ಪರೋಲ್ ಕೊಡೋರ್ ಇಲ್ಲ: ಈ ಮಧ್ಯೆ, ಆಂಧ್ರ ಪ್ರದೇಶದಾದ್ಯಂತದ ಜೈಲುಗಳಲ್ಲಿರುವ ಕೈದಿಗಳು ಈಗ ವಿಚಿತ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಅವರು ಪರೋಲ್ ಮೇಲೆ ಮನೆಗೆ ಹೋಗುವಂತಿಲ್ಲ. ಏಕೆಂದರೆ, ಹಗರಣವೊಂದರಲ್ಲಿ ಆರೋಪಿಯಾಗಿರುವ ಗೃಹ ಕಾರ್ಯದರ್ಶಿ ಬಿಪಿ ಆಚಾರ್ಯ ಅವರೇ ಸ್ವತಃ ಜೈಲಿನಲ್ಲಿದ್ದಾರೆ.
ಅವರು ಎಮ್ಮಾರ್ ಹಗರಣದಲ್ಲಿ ಭಾಗಿಯಾಗಿದ್ದು, ಇದರ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಕೈದಿಗಳು ಪರೋಲ್ ಮೇಲೆ ಮನೆಗೆ ಹೋಗಬೇಕಾದರೆ ಗೃಹ ಕಾರ್ಯದರ್ಶಿಯ ನೆಲೆಯಲ್ಲಿ ಸಂಬಂಧಿಸಿದ ಕಡತಗಳಿಗೆ ಸಹಿ ಹಾಕಬೇಕಾದವರು ಐಎಎಸ್ ಅಧಿಕಾರಿ ಆಚಾರ್ಯ. ಆದರೆ ಅವರನ್ನು ಜ.30ರಂದು ಎಮ್ಮಾರ್ ಹಗರಣ ಸಂಬಂಧ ಬಂಧಿಸಲಾಗಿದೆ.
More From
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications