ಭಾರತ ತೊರೆಯುವುದಿಲ್ಲ:ಯುನಿನಾರ್ ಸ್ಪಷ್ಟನೆ

122 ಟೆಲಿಕಾಂ ಸಂಸ್ಥೆಗಳ ಲೈಸನ್ಸ್ ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಕಾನೂನು ಪ್ರಕಾರ ಯಾವ ರೀತಿ ಹೋರಾಟ ಸಾಧ್ಯ ಎಂಬುದನ್ನು ಪರಿಶೀಲಿಸುತ್ತಿದ್ದೇವೆ. ಭಾರತ ಬಿಟ್ಟು ಹೋಗುವ ಯಾವುದೇ ಯೋಚನೆಗಳಿಲ್ಲ ಎಂದು ಯುನಿನಾರ್ ಸಂಸ್ಥೆ ಪ್ರಕಟಿಸಿದೆ.
ನಾರ್ವೆ ಮೂಲದ ಟೆಲಿನಾರ್ ಸಮೂಹ ಹಾಗೂ ಭಾರತದ ಯುನಿಟೆಕ್ ಲಿ ಜಂಟಿಯಾಗಿ ಯುನಿಟೆಕ್ ವೆರ್ ಲೆಸ್ ಲಿ ಸ್ಥಾಪಿಸಿ, ಉತ್ತಮ ಪ್ರಗತಿಯನ್ನು ಕಂಡಿದೆ. ಭಾರತದಲ್ಲಿ ಟೆಲಿಕಾಂ ಕ್ಷೇತ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಪ್ರತಿಕ್ರಿಯೆ ಉತ್ತಮವಾಗಿದೆ. ನಾವು ಭಾರತಲ್ಲಿ ವಹಿವಾಟು ಮುಚ್ಚುವ ಸಂಭವವಿಲ್ಲ ಎಂದು ಯುನಿಟೆಕ್ ನ ವ್ಯವಸ್ಥಾಪಕ ನಿರ್ದೇಶಕ ಸಿಗ್ವೆ ಬ್ರೆಕ್ಕೆ ಹೇಳಿದ್ದಾರೆ.
ಯುನಿಟೆಕ್ ಸೇರಿದಂತೆ 2008ರ ನಂತರ ಲೈಸನ್ಸ್ ಪಡೆದ ಎಲ್ಲಾ ಜಿಎಸ್ ಎಂ ಸೇವಾ ಸಂಸ್ಥೆಗಳ ಲೈಸನ್ಸ್ ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಆದರೆ, 2ಜಿ ತರಂಗ ಹಂಚಿಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ ಎಂದು ಟ್ರಾಯ್ ಮನವರಿಕೆ ಮಾಡಿಕೊಡುವ ಭರವಸೆ ಇದೆ ಎಂದು ಯುನಿಟೆಕ್ ಸಂಸ್ಥೆ ಹೇಳಿದೆ.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications