ಮೋದಿ ವಿಚಾರಣೆಗೆ ಸಿಬಿಐ ಲಕ್ಷ್ಮಿನಾರಾಯಣ

ಪ್ರಕರಣವು ರಾಜ್ಯದಲ್ಲೂ ಹಾದುಹೋಗಿರುವುದರಿಂದ ಲಕ್ಷ್ಮಿನಾರಾಯಣ ಮತ್ತಷ್ಟು ಸವಿಸ್ತಾರ ತನಿಖೆ ಕೈಗೊಳ್ಳಬಹುದೆಂಬ ನಿರೀಕ್ಷೆಯೂ ಇದೆ. ಗುಜರಾತಿನ ಮುಖ್ಯಮಂತ್ರಿ ನರೇಂದ್ರ ಮೋದಿ ಆಣತಿ ಮೇರೆಗೆ ಷೊಹ್ರಾಬುದ್ದೀನ್ ಶೇಕ್ ನಕಲಿ ಎನಕೌಂಟರ್ ನಡೆದಿತ್ತು ಎಂಬುದು ಪ್ರಕರಣದ ತಿರುಳು.
ಷೊಹ್ರಾಬುದ್ದೀನ್ ಎನಕೌಂಟರ್ ಪ್ರಕರಣದ ತನಿಖೆಯನ್ನು ಚುರುಕುಗೊಳಿಸುವಂತೆ ಸುಪ್ರೀಂಕೋರ್ಟ್ ಇತ್ತೀಚೆಗೆ ಸಿಬಿಐಗೆ ತಾಕೀತು ಮಾಡಿತ್ತು. ಈ ಹಿನ್ನೆಲೆಯಲ್ಲಿ ಗುಜರಾತ್ ಸಿಬಿಐ ಆಂಧ್ರದ ಘಟಾನುಘಟಿ ಐಪಿಎಸ್ ಗಳನ್ನು ಒಂದೇ ಸಮನೆ ವಿಚಾರಣೆಗೊಳಪಡಿಸಿದೆ. ಮೊನ್ನೆ ಮಾಜಿ ಡಿಜಿಪಿ ಕೆ. ಅರವಿಂದರಾವ್ ಅವರನ್ನು ಕೋಠಿಯಲ್ಲಿರುವ ಸ್ಥಳೀಯ ಸಿಬಿಐ ಕಚೇರಿಗೆ ಕರೆಯಿಸಿಕೊಂಡು, ವಿಚಾರಣೆಗೊಳಪಡಿಸಿತ್ತು.
ರಾಜ್ಯ ಗುಪ್ತಚರ ದಳದ ಡಿಐಜಿ ಎನ್ ಬಾಲಸುಬ್ರಮಣ್ಯಂ ಮೇಲೆ ಸಿಬಿಐ ಕಣ್ಣುಬಿದ್ದಿದೆ. ಪ್ರಕರಣ ನಡೆದಾಗ ಗುಜರಾತ್ ಎಟಿಎಸ್ ತಂಡದ ಎಸ್ಪಿ ಆಗಿದ್ದ ರಾಜ್ ಕುಮಾರ್ ಪಾಂಡಿಯನ್ ಗೆ ಹೈದರಾಬಾದಿನಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ್ದ ಗುರುತರ ಆರೋಪ ಬಾಲಸುಬ್ರಮಣ್ಯಂ ಮೇಲಿದೆ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications