ದಂಡ ಕಟ್ಟಲು ಭಿಕ್ಷೆ ಎತ್ತಿದ ಕನ್ನಡಪರ ಹೋರಾಟಗಾರರು

ಈ ಆದೇಶ ವಿರೋಧಿಸಿ ಕರ್ನಾಟಕ ಕಾವಲು ಪಡೆ, ಕನ್ನಡ ಸಾಹಿತ್ಯ ಪರಿಷತ್ ಮತ್ತು ಕನ್ನಡ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಬಳಿ ಭಿಕ್ಷೆ ಬೇಡಿ ಹಣ ಸಂಗ್ರಹಿಸುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಫೆಬ್ರವರಿ 6, 2007 ರಂದು ಕರ್ನಾಟಕದ ವಿರುದ್ದ ಕಾವೇರಿ ಪ್ರಾಧಿಕಾರ ತೀರ್ಪು ನೀಡಿದ್ದನು ಖಂಡಿಸಿ ಕನ್ನಡಪರ ಸಂಘಟನೆಗಳು ರೈಲು ತಡೆದು ಪ್ರತಿಭಟನೆ ನಡೆಸಿದ್ದವು. ಈ ಸಂಬಂಧ ರೈಲ್ವೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು ಏಳು ಮಂದಿ ಹೋರಾಟಗಾರರಿಗೆ 21 ದಿನ ನ್ಯಾಯಾಂಗ ಬಂಧನ ಅಥವಾ 1200 ದಂಡ ನೀಡುವಂತೆ ತೀರ್ಪು ನೀಡಿದ್ದರು. ಈ ತೀರ್ಪನ್ನು ವಿರೋಧಿಸಿ ಕರ್ನಾಟಕ ಕಾವಲು ಪಡೆ ಹಾಗೂ ಕನ್ನಡ ವೇದಿಕೆ, ಕಬಿನಿ ಹೋರಾಟ ಹಿತರಕ್ಷಣಾ ಸಮಿತಿ ಸೇರಿದಂತೆ ನೂರಾರು ಕಾರ್ಯಕರ್ತರು ಬುಧವಾರ (ಫೆ 15) ಪ್ರತಿಭಟನೆ ನಡೆಸಿದರು.
ನ್ಯಾಯಾಲಯವು ಏಳು ಮಂದಿಗೆ ವಿಧಿಸಿರುವ 8400 ರೂ. ದಂಡದಲ್ಲಿ 4500 ರೂ.ಗಳನ್ನು ಸಾರ್ವಜನಿಕರಿಂದ ಭಿಕ್ಷೆ ಮೂಲಕ ಹಣವನ್ನು ಸಂಗ್ರಹಿಸಿದರು. ಉಳಿದ ಹಣವನ್ನು ಕಾರ್ಯಕರ್ತರಿಂದ ಸಂಗ್ರಹಿಸಿ ದಂಡ ಪಾವತಿಸಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications