ವಿಎಸ್ ಆಚಾರ್ಯ ನಿಧನಕ್ಕೆ ಹೃದಯಘಾತ ಕಾರಣವಲ್ಲ

ನಗರದ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಶ್ರದ್ದಾಂಜಲಿ ಸಭೆಯಲ್ಲಿ ಮಾತನಾಡಿದ ರಾಮಚಂದ್ರೇಗೌಡರು, ಆಚಾರ್ಯ ಅವರು ಮಂಗಳವಾರ ಬೆಳಗ್ಗೆಯೇ ಉಡುಪಿಯಿಂದ- ಬೆಂಗಳೂರಿಗೆ ಹೊರಟಿದ್ದಾರೆ. ವಿಮಾನ ಬೆಳಗ್ಗೆಯೇ ಇದ್ದುದರಿಂದ ಮನೆಯಲ್ಲಿ ಉಪಹಾರ ಮಾಡಿಲ್ಲ. ವಿಮಾನದಲ್ಲೂ ಅವರಿಗೆ ಉಪಹಾರ ನೀಡಿಲ್ಲ. ಇದರ ಪರಿಣಾಮವಾಗಿ ಅವರು ತೀವ್ರವಾಗಿ ದಣಿದಿದ್ದು, ಲೊ ಶುಗರ್ನಿಂದ ಅವರ ಸಾವು ಉಂಟಾಗಿರಬಹುದು ಎಂದು ರಾಮಚಂದ್ರಗೌಡ ಅನುಮಾನ ವ್ಯಕ್ತಪಡಿಸಿದರು.
ಆಚಾರ್ಯ ಅವರಿಗೆ ಲೊ ಶುಗರ್ ಆದಾಗಲೆಲ್ಲ ನಾನು ಅವರಿಗೆ ಚಾಕೋಲೆಟ್ ನೀಡುತ್ತಿದೆ ಎಂದೂ ಅವರು ಈ ಸಂದರ್ಭದಲ್ಲಿ ಸ್ಮರಿಸಿದರು.












Click it and Unblock the Notifications