ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕರ್ನಾಟಕ ಬ್ಯಾಂಕ್ ಸಂಸ್ಥಾಪಕರ ದಿನ ಫೆ 18
ಆರ್ ಬಿಐ ಮಾಜಿ ಡೆಪ್ಯುಟಿ ಗವರ್ನರ್ ಉಷಾ ಥೊರಟ್ ಅವರು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಬ್ಯಾಂಕಿಂಗ್ ಸ್ಥಿತಿಗತಿ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಬ್ಯಾಂಕಿನ ಹಿಂದಿನ ಅಧ್ಯಕ್ಷ ಅನಂತಕೃಷ್ಣ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ತನ್ನಿಮಿತ್ತ, ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಪಿ. ಜಯರಾಂ ಭಟ್ ಅವರು ಈ ಪ್ರಗತಿಗೆ ಕಾರಣರಾದ ಎಲ್ಲಾ ಗ್ರಾಹಕರಿಗೆ, ಷೇರುದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರೋತ್ಸಾಹ ನೀಡಿ ಸಹಕರಿಸಿದ ಹಿತೈಷಿಗಳನ್ನು ವಂದಿಸಿ, ಸೂಕ್ತ ಮಾರ್ಗದರ್ಶನ ನೀಡುತ್ತಿರುವ ಆಡಳಿತ ಮಂಡಳಿಯನ್ನು ಅಭಿನಂದಿಸಿದ್ದಾರೆ. ಈ ಹಣಕಾಸು ವರ್ಷಾಂತ್ಯಕ್ಕೆ ವ್ಯವಹಾರದ ಗುರಿಯು 54 ಸಾವಿರ ಕೋಟಿ ರೂ.ಗೂ ಮಿಗಿಲಾಗಿದ್ದು, ಇದನ್ನು ಸಾಧಿಸಲು ತನ್ನ ಎಲ್ಲಾ ಸಿಬಂದಿ ಶ್ರಮಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.
Comments
ವಾಣಿಜ್ಯ ಮಂಗಳೂರು ಬ್ಯಾಂಕ್ ಐಸಿಐಸಿಐ ಬ್ಯಾಂಕ್ ಎಸ್ ಬಿಐ ಗ್ರಾಹಕ ಇಂಟರ್ನೆಟ್ ವಿವಾದ icici bank bank sbi finacial news internet
English summary
Mangalore based Karnataka Bank whitch has crossed Rs. 50 K crore business is scheduled to Celebrate its Founders Day on Feb 18 at its head office near Mahaveera Circle in Mangalore.
Story first published: Friday, February 17, 2012, 13:00 [IST]