ಮುಂದುವರಿದ ಹೈದ್ರಾಬಾದ್ ಅನಂತನಿಧಿ ಕುತೂಹಲ

ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮವು (NMDC) ನಿಧಿಯಿರತಕ್ಕಂತಹ ಸುರಂಗ ಅಥವಾ ಅಗೇವು ಇರುವ 2 ಜಾಗಗಳನ್ನು ಪತ್ತೆ ಮಾಡಿದೆ. ಇದನ್ನು ಖಚಿತಪಡಿಸಿ ನಿಗಮವು ಶನಿವಾರ ಪ್ರಾಚ್ಯ ವಸ್ತು ಇಲಾಖೆಗೆ (ASI) ಪ್ರಾಥಮಿಕ ವರದಿ ಸಲ್ಲಿಸಿದೆ. ಇಸ್ರೋ ಉಪಗ್ರಹ ಚಿತ್ರಗಳನ್ನು ಬಳಸಿಕೊಳ್ಳಲಾಗಿದೆ. ಆಯಸ್ಕಾಂತ ಮತ್ತು ಭೂಗರ್ಭ ಶಾಸ್ತ್ರ ಆಧಾರದಲ್ಲಿ ರಾಡಾರ್ ಟೆಸ್ಟ್ ಗಳನ್ನು ಕೈಗೊಳ್ಳಲಾಗಿದೆ.
ಫಲಿತಾಂಶ 'ಧನಾತ್ಮಕ'ವಾಗಿದೆ. ಎರಡು ಕಡೆ ಸುರಂಗ ನಿಧಿ ಇರುವುದು ತಿಳಿದುಬಂದಿದೆ ಎಂದು ವರದಿಯಲ್ಲಿ ಹೇಳಲಾಗಿದೆ. NMDC ತನ್ನ ಅಂತಿಮ ವರದಿಯನ್ನು ಮುಂದಿನ ಬುಧವಾರ ಸಲ್ಲಿಸಲಿದ್ದು, ಅದರ ಆಧಾರದ ಮೇಲೆ ಸರಂಗ ಕೊರೆಯುವ ಕಾರ್ಯ ಪುನರಾರಂಭವಾಗಲಿದೆ ಎಂದು ASI ತಿಳಿಸಿದೆ.
ಈ ಮಧ್ಯೆ, ಎರಡೂ ಸುರಂಗಗಳು ವಿದ್ಯಾರಣ್ಯ ಹೈಸ್ಕೂಲ್ ನೆಲದಡಿಯಿದ್ದು ಸುರಂಗ ಕೊರೆಯುವುದು ಸದ್ಯಕ್ಕೆ ಬೇಡ. ಮಕ್ಕಳ ಸುರಕ್ಷತೆ ಮುಖ್ಯ. ಜತೆಗೆ ಶಾಲಾ ಮಕ್ಕಳು ವಾರ್ಷಿಕ ಪರೀಕ್ಷೆ ಬರೆಯುತ್ತಿದ್ದು, ಫೆ. 27ಕ್ಕೆ ಮುಗಿಯಲಿದೆ. ಆ ಮೇಲೆ ಏನು ಬೇಕಾದರೂ ಮಾಡಿಕೊಳ್ಳಿ ಎಂದು ಶಾಲಾ ಅಡಳಿತ ಮಂಡಳಿ ಇಲಾಖೆಗೆ ಮನವಿ ಮಾಡಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications