ಧೃತರಾಷ್ಟ್ರ ಯಡಿಯೂರಪ್ಪ ಜೈಲಿನಲ್ಲಿರುವುದೇ ಸೂಕ್ತ

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯಲ್ಲಿ ಯಡಿಯೂರಪ್ಪರನ್ನು ಕುರಿತು ವೆಂಕಟರಮಣಪ್ಪ ಹೀಗೆ ಹೇಳಿದ್ದಾರೆ. ಅಂದಹಾಗೆ ವೆಂಕಟರಮಣಪ್ಪ ಯಾರಪ್ಪ ಅಂದರೆ ಅವರು 'ಅನರ್ಹ ಪಕ್ಷೇತರ' ಶಾಸಕ. ಪಾವಗಡದ ವೆಂಕಟರಮಣಪ್ಪ ಈ ಹಿಂದೆ ಯಡಿಯೂರಪ್ಪ ಸಂಪುಟದಲ್ಲಿ ರೇಷ್ಮೆ ಸಚಿವರೂ ಆಗಿದ್ದರು.
'ಯಡಿಯೂರಪ್ಪ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ರಾಜಕೀಯ ಗಿಮಿಕ್. ಹಾಲಿ ಮುಖ್ಯಮಂತ್ರಿ ಡಿವಿಎಸ್ ಉತ್ತಮ ಆಡಳಿತ ನೀಡುತ್ತಿದ್ದಾರೆ. ಆದರೆ ಸರಕಾರದ ಅಳಿವು ಉಳಿವು ಯಡಿಯೂರಪ್ಪ ಕೈಯಲ್ಲಿದೆ. ಬಿಜೆಪಿಯನ್ನು ಬೀದಿಗೆ ತಂದು ಅವರು ಬಯಲಾಟ ಆಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರಕಾರವನ್ನು ಉರುಳಿಸಲು ಯಡಿಯೂರಪ್ಪ ದಾಳ ಉರುಳಿಸುತ್ತಿದ್ದಾರೆ, ಇದು ನಾಚಿಕೆಗೇಡು' ಎಂದು ಪಕ್ಷೇತರ ಶಾಸಕ ವೆಂಕಟರಮಣಪ್ಪ ವ್ಯಾಖ್ಯಾನಿಸಿದ್ದಾರೆ.
ಹೀಗೆ ಹುಟ್ಟುಹಬ್ಬದಂದು ಅನಿರೀಕ್ಷಿತವಾಗಿ ದಾಳಿ ಮಾಡಿರುವ ವೆಂಕಟರಮಣಪ್ಪ ಈ ಹಿಂದೆ ಇದೇ ಯಡಿಯೂರಪ್ಪ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ ಎಂದಿದ್ದರು. 'ಬಿಜೆಪಿಯ ಇಂದಿನ ಅಧ್ವಾನದ ಸ್ಥಿತಿಗೆ ಆಪರೇಷನ್ ಕಮಲ ಕಾರಣ. ಅದಕ್ಕೆ ನೀರೆರೆದವರು ಇದೇ ಯಡಿಯೂರಪ್ಪ. ಇವರಷ್ಟು ಭ್ರಷ್ಟ ಮುಖ್ಯಮಂತ್ರಿಯನ್ನು ನಾನು ನೊಡೇ ಇಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿರೋದು ರಾಜ್ಯದ ದುರ್ದೈವ' ಎಂದು ಆಗ ಹೇಳಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications