ಮೀರ್ ಸಾದಿಕ್ ಗಳಿಂದ ಬಿಎಸ್ ವೈ ಬೆನ್ನಿಗೆ ಚೂರಿ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ 70ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ನಡೆದ ಸಮಾರಂಭದಲ್ಲಿ ಭಾವುಕರಾಗಿ ಶೋಭಾ ಅವರು ಭಾಷಣ ಮಾಡಿದರು. ಯಡಿಯೂರಪ್ಪ ಅವರು ಕಷ್ಟಪಟ್ಟು ಪಕ್ಷವನ್ನು ಕಟ್ಟಿದ್ದಾರೆ.
ಅವರ ಹೆಸರು ಹೇಳಿಕೊಂಡು ಬೆಳೆದ ಹಲವರು ಈಗ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಯಡಿಯೂರಪ್ಪ ಅವರು ಸದಾ ಜನಕಲ್ಯಾಣದ ಬಗ್ಗೆ ಚಿಂತಿಸುತ್ತಾರೆ. ಬೆನ್ನಿಗೆ ಚೂರಿ ಹಾಕಿದವರಿಗೆ ತಕ್ಕ ಶಿಕ್ಷೆಯಾಗಲಿದೆ ಎಂದು ಶೋಭಾ ಹೇಳಿದರು.












Click it and Unblock the Notifications