ಕೃತಕ ಗರ್ಭಧಾರಣೆಗೆ ಪೋಪ್ ತೀವ್ರ ವಿರೋಧ

ಸೃಷ್ಟಿಕರ್ತನ ವಿರುದ್ಧ ಉದ್ಧಟತನ ಸಲ್ಲದು ಎಂದಿದ್ದಾರೆ. ವೀರ್ಯ ಅಥವಾ ಅಂಡಾಣು ದಾನ ಮತ್ತು ಐವಿಎಫ್ (in vitro fertilization (IVF) )ನಂತಹ ಗರ್ಭಧಾರಣೆ ವಿಧಾನಗಳನ್ನು ಕ್ಯಾಥೊಲಿಕ್ ಸಮುದಾಯಕ್ಕೆ ನಿಷೇಧಿಸಲಾಗಿದೆ ಎಂದು ಪೋಪ್ ಹೇಳಿದ್ದಾರೆ.
ಈಗೀಗ ಸಹಜ ಗರ್ಭಧಾರಣೆ ವಿರಳವಾಗುತ್ತಿದೆ. ಬದಲಾಗಿರುವ ಜೀವನ ಶೈಲಿ, ವಾತಾವರಣ...ಮುಂತಾದವುಗಳ ಪ್ರಭಾವ ದಿಂದ ದಂಪತಿಗಳು ಕೃತಕ ಗರ್ಭ ಧಾರಣೆ ಮಾಡಿಸಿಕೊಳ್ಳುವುದು ಅನಿವಾರ್ಯವಾಗುತ್ತಿದೆ.
ಇಂಥ ಹೊತ್ತಿನಲ್ಲಿ ದಂಪತಿ ಮಗುವಿಗಾಗಿ ಕೃತಕ ಗರ್ಭ ಧಾರಣೆ ವಿಧಾನಗಳನ್ನು ಬಳಸಬಾರದು. ಗರ್ಭಧರಿಸಲು ಪ್ರನಾಳ ಶಿಶು ಮುಂತಾದ ಕೃತಕ ವಿಧಾನಗಳನ್ನು ಬಳಸುವುದು ಉದ್ಧಟತನ ಎಂದು ಹದಿನಾರನೇ ಪೋಪ್ ಬೆನೆಡಿಕ್ಟ್ ಹೇಳುವ ಮೂಲಕ ಆಶ್ಚರ್ಯ ಮೂಡಿಸಿದ್ದಾರೆ.
ಮಗುವನ್ನು ಗಂಡ ಮತ್ತು ಹೆಂಡತಿ ಸಹಜ ಮಿಲನ ಕ್ರಿಯೆಯ ಗರ್ಭ ಧಾರಣೆಯಿಂದ ಪಡೆಯುವುದು ಮಾತ್ರ ಸಮ್ಮತ ವಿಧಾನ ಎಂದಿದ್ದಾರೆ!
ಪೋಪ್ ಸಲಹೆ ಹೊಸ ವಿವಾದ ಸೃಷ್ಟಿಸುವ ಸಾಧ್ಯತೆಗಳಿದೆ. ಚರ್ಚ್ ನ ಸಿಬ್ಬಂದಿಗಳು ವೀರ್ಯದಾನ ಮಾಡುವುದನ್ನು ನಿಷೇಧಿಸಲಾಗಿದೆ. ಆದರೆ, ಬಂಜೆತನ ಹೋಗಲಾಡಿಸಲು ನಡೆಯುತ್ತಿರುವ ಸಂಶೋಧನೆಗೆ ವ್ಯಾಟಿಕಾನ್ ಚರ್ಚ್ ಬೆಂಬಲ ವ್ಯಕ್ತಪಡಿಸಿ ಅಚ್ಚರಿ ಮೂಡಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications