ಗಾಂಧಿನಗರ ಉಪಚುನಾವಣೆ ಕಾಂಗ್ರೆಸ್ ಜಯಭೇರಿ

ಅನುಕಂಪದ ಅಲೆಯಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ಸಿನ ಗೋಪಾಲಕೃಷ್ಣ 6721 ಮತ ಪಡೆದು ವಿಜಯ ಸಾಧಿಸಿದ್ದಾರೆ. ಗೋಪಾಲ್ ತಮ್ಮ ಗೆಲುವನ್ನು ಕಾಂಗ್ರೆಸ್ ಯುವ ನಾಯಕ, ಸ್ಥಳೀಯ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಅರ್ಪಿಸಿದ್ದಾರೆ. ಸಮೀಪದ ಬಿಜೆಪಿ ಅಭ್ಯರ್ಥಿ ರಾಮಚಂದ್ರ 4725 ಮತ ಪಡೆದಿದ್ದರೆ ಜೆಡಿಎಸ್ ನ ಪಿಕೆ ಸುರೇಶ್ ಕೇವಲ 408 ಮತಗಳಿಸಿ, ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.
ಕಾಂಗ್ರೆಸ್ ಸದಸ್ಯ ನಟರಾಜ್ ಹತ್ಯೆಯಿಂದ ತೆರವಾಗಿದ್ದ ಈ ವಾರ್ಡ್ನಲ್ಲಿ ಭಾನುವಾರ (ಫೆ.27) ಮತದಾನ ನಡೆದಿತ್ತು. ಕಾಂಗ್ರೆಸ್ನ ಟಿ. ಗೋಪಾಲಕೃಷ್ಣ, ಬಿಜೆಪಿಯ ಜಿ. ರಾಮಚಂದ್ರ, ಜೆಡಿಎಸ್ನ ಪಿ.ಕೆ. ಸುರೇಶ್, ಎಐಎಡಿಎಂಕೆಯ ಎಂ.ಪಿ. ಯುವರಾಜ್, ಜೆಡಿಯುನ ಎಸ್. ಅಶ್ವತ್ಥ ನಾರಾಯಣ, ಪಕ್ಷೇತರರಾಗಿ ಕೆ. ರಮೇಶ್, ಎಸ್.ಎನ್. ರಮೇಶ್, ಸಿ.ಜಿ.ಕೆ. ರಾಮು, ಅಬ್ದುಲ್ ಗಫಾರ್ ಕಣದಲ್ಲಿದ್ದರು.
ವಾರ್ಡ್ನಲ್ಲಿ ಒಟ್ಟು 24,851 ಮಂದಿ ಮತದಾರರಿದ್ದಾರೆ. ಆದರೆ, ಈ ಬಾರಿಯ ಉಪ ಚುನಾವಣೆಯಲ್ಲಿ ಕೇವಲ 11,718 ಮಂದಿ ಮತ ಚಲಾಯಿಸಿದ್ದು, ಕೇವಲ ಶೇ.47ರಷ್ಟು ಮತದಾನ ಆಗಿತ್ತು.
ರಾಮನಗರ, ಶಿವಮೊಗ್ಗದಲ್ಲಿ ಜೆಡಿ ಎಸ್ ಗೆ ಗೆಲುವು: ಇದೇ ವೇಳೆ, ರಾಮನಗರ ನಗರಸಭೆ 2ನೇ ವಾರ್ಡ್ ಉಪಚುನಾವಣೆಯಲ್ಲಿ ಜೆಡಿ ಎಸ್ ಅಭ್ಯರ್ಥಿ ನಾಗರಾಜ್ ಕೇವಲ 17 ಮತಗಳ ಅಂತದಿಂದ ಗೆಲುವು ಸಾಧಿಸಿದ್ದಾರೆ. ಇನ್ನು ಶಿವಮೊಗ್ಗ ನಗರಸಭೆ 19ನೇ ವಾರ್ಡ್ ಉಪಚುನಾವಣೆಯಲ್ಲೂ ಜೆಡಿಎಸ್ ಅಭ್ಯರ್ಥಿ ನಾಗರಾಜು 300 ಮತಗಳಿಂದ ಗೆಲುವು ಸಾಧಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications