ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋರ್ಟಿನಲ್ಲಿ ಜನಾ ರೆಡ್ಡಿ ಕಥೆಯೇನಾಯಿತು?

By Srinath
|
Google Oneindia Kannada News

ಬೆಂಗಳೂರು, ಮಾ.2: ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದ ಪ್ರಧಾನ ಆರೋಪಿ ಗಣಿಧಣಿ ಜನಾರ್ದನ ರೆಡ್ಡಿಯನ್ನು ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿದೆ. ಅವರನ್ನೀಗ ಹೆಬ್ಬಾಳದಲ್ಲಿರುವ ಸಿಬಿಐ ಕೇಂದ್ರ ಕಚೇರಿಗೆ ಕರೆದೊಯ್ಯುವ ಸಿದ್ಧತೆ ನಡೆಯುತ್ತಿದೆ. ಸಿಬಿಐ ನ್ಯಾ. ಬಿಎಂ ಅಂಗಡಿ ಈ ಆದೇಶ ಹೊರಡಿಸಿದ್ದಾರೆ.

ಇದೇ ವೇಳೆ ಸಿಬಿಐ ಕೋರ್ಟಿಗೆ ಇಂದು ಬೆಳಗ್ಗೆ ಶರಣಾದ ರೆಡ್ಡಿ ಆಪ್ತ ಅಲಿಖಾನ್ ನನ್ನೂ ಸಹ ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿದೆ.

ಈ ಮಧ್ಯೆ, ರೆಡ್ಡಿ ಮತ್ತಿ ಅಲಿಯನ್ನು ಟಾಟಾ ಸುಮೋ ವಾಹನದಲ್ಲಿ ಒಟ್ಟಿಗೆ ಕರೆದೊಯ್ಯುತ್ತಿರುವ ಸಿಬಿಐ ಅಧಿಕಾರಿಗಳು ಅವರಿಬ್ಬರನ್ನು ಮಾರ್ಗ ಮಧ್ಯೆ ಬೋರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಇಬ್ಬರನ್ನೂ ಆರೋಗ್ಯ ತಪಾಸಣೆ ಬಳಿಕ ಸಿಬಿಐ ಕಚೇರಿಗೆ ಕರೆದೊಯ್ಯಲಿದ್ದಾರೆ.

English summary
The Associated Mining Company (AMC) scamster Janardhan Reddy who arrived in Bangalore on Mar 3 at 4 am was sent to CBI custody till March 12 by CBI Judge, Additional Civil and Sessions Court judge B M Angadi
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X