ಸಿಎಂ ಕಾರ್ಯಕ್ರಮಕ್ಕೆ ಮಾಧ್ಯಮಗಳ ಬಹಿಷ್ಕಾರ

ಅರಮನೆ ಮೈದಾನದಲ್ಲಿ ಶುಕ್ರವಾರ ನಿಗದಿಯಾಗಿದ್ದ ಮುಖ್ಯಮಂತ್ರಿ ಸದಾನಂದ ಗೌಡರು ಭಾಗವಹಿಸಬೇಕಿರುವ ಕಾರ್ಯಕ್ರಮವನ್ನು ಎಲ್ಲಾ ಮಾಧ್ಯಮ ಸಂಸ್ಥೆಗಳು ಬಹಿಷ್ಕರಿಸಿದೆ.
ಮಾಧ್ಯಮ vs ವಕೀಲರ ನಡುವೆ ತಾರಕಕ್ಕೇರಿದ್ದು, lawyers down down ಎಂದು ಮಾಧ್ಯಮದವರು ಪ್ರತಿಭಟನೆ ನಡೆಸುತ್ತಿದ್ದಾರೆ. ಗಾಯಗೊಂಡ ಸುವರ್ಣ ವಾಹಿನಿ ವರದಿಗಾರ ಅನಿತ್, ಪಬ್ಲಿಕ್ ಟಿವಿ ವರದಿಗಾರ ನಾಗೇಶ್ ಅವರಿಗೆ ಸಮೀಪದ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗಿದೆ.











Click it and Unblock the Notifications