ವಕೀಲರನ್ನು ಸಮರ್ಥಿಸಿಕೊಂಡ ಪ್ರಮೀಳಾ ನೇಸರ್ಗಿ

ಜನಶ್ರೀ ವಾಹಿನಿಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡುತ್ತಿದ್ದ ಪ್ರಮೀಳಾ, ಖಾಸಾಗಿ ವಾಹಿನಿಗಳು ತಮ್ಮತಮ್ಮ ವರದಿಗಾರರಿಗೆ ಮತ್ತು ವಾಹನಗಳಿಗೆ ಆದ ಹಲ್ಲೆಗಳನ್ನು ಬಿಂಬಿಸಿ ಪ್ರಸಾರ ಮಾಡುತ್ತಿವೆ. ಸಾವಿರಾರು ವಕೀಲರಿಗೆ ಆದ ತೊಂದರೆಗಳನ್ನು ಯಾಕೆ ಪ್ರಸಾರ ಮಾಡುತ್ತಿಲ್ಲ. ವಕೀಲರ ನೂರಾರು ವಾಹನಗಳಿಗೆ ತೊಂದರೆಯಾಗಿದೆ ಇದನ್ನು ಯಾಕೆ ಗಮನಿಸುತ್ತಿಲ್ಲ ಎಂದು ಮಾಧ್ಯಮದ ಮೇಲೆ ಕಿಡಿಕಾರಿದ್ದಾರೆ.
ನಮ್ಮ ವಕೀಲರ ಮೇಲೆ ಲಾಠಿಚಾರ್ಜ್ ಮಾಡಲಾಯಿತು. ಮಹಿಳಾ ವಕೀಲರ ಜೊತೆ ಅಸಭ್ಯವಾಗಿ ವರ್ತಿಸಲಾಯಿತು. ಇದನ್ನೆಲ್ಲಾ ನೀವು ಮಾಧ್ಯಮದವರು ಯಾಕೆ ಹೈಲೈಟ್ ಮಾಡುತ್ತಿಲ್ಲ. ಸಿವಿಲ್ ಕೋರ್ಟ್ ಸಮುಚ್ಚಯದ ಮೂರನೇ ಅಂತಸ್ತಿನಿಂದ ನಮ್ಮವರು ಕಲ್ಲು ತೂರಿದ ಘಟನೆ ಸತ್ಯಕ್ಕೆ ದೂರವಾಗಿದ್ದು ಎಂದು ನೇಸರ್ಗಿ ಸಮರ್ಥಿಸಿಕೊಂಡಿದ್ದಾರೆ.
ಈ ಘಟನೆಗೆ ಸಂಭಂದಿಸಿದಂತೆ ಯಾವುದೇ ತನಿಖೆ ನಡೆಯಲಿ. ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಿ. ಸತ್ಯ ಹೊರಬರಲಿ ಎನ್ನುವುದು ನಮ್ಮ ಉದ್ದೇಶ ಕೂಡಾ, ನೀವು ಮಾಧ್ಯಮದವರು ವಕೀಲರು ಅನುಭವಿಸುತ್ತಿರುವ ತೊಂದರೆಗಳ ಕಡೆ ಕೂಡಾ ಗಮನ ನೀಡಿ ಎಂದು ಪ್ರಮೀಳ ನೇಸರ್ಗಿ ಮಾಧ್ಯಮದವರಿಗೆ ತಿರುಗೇಟು ನೀಡಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications