ಬಜೆಟ್ ನಿರೀಕ್ಷೆ: ಕನ್ನಡಿಗರಿಗೆ ಐದು ಹೊಸ ರೈಲು

ಹೊಸದಾಗಿ ಶ್ರವಣಬೆಳಗೊಳ-ಹಾಸನ-ಮೈಸೂರು ಪ್ಯಾಸೆಂಜರ್ ರೈಲು, ಮುಂಬೈ-ಮಂಗಳೂರು-ತಿರುನೆಲ್ವೇಲಿ, ಸೋಲ್ಲಾಪುರ-ಹುಬ್ಬಳ್ಳಿ ಪ್ಯಾಸೆಂಜರ್ ರೈಲುಗಳಿಗೆ ಹಸಿರು ನಿಶಾನೆ ದೊರಕುವ ನಿರೀಕ್ಷೆಯಿದೆ.
ಇವುಗಳೊಂದಿಗೆ ಸುಮಾರು 500 ಕಿ.ಮೀ. ಹೊಸ ರೈಲು ಮಾರ್ಗಗಳಿಗೆ ಈ ಬಜೆಟ್ ಅವಕಾಶ ನೀಡುವ ಸಾಧ್ಯತೆಯಿದೆ. ರೈಲ್ವೆ ಬಜೆಟಿನಲ್ಲಿ ಹೆಚ್ಚಿನ ಸವಲತ್ತು. ಸೌಲಭ್ಯ, ಯೋಜನೆಗಳು ದೊರಕುವ ನಿರೀಕ್ಷೆಯಿದೆ.
ಇದರೊಂದಿಗೆ ಶ್ರವಣಬೆಳಗೊಳ-ಬೆಂಗಳೂರು, ಹುಬ್ಬಳ್ಳಿ-ಅಂಕೋಲ, ಬೀದರ್-ಗುಲ್ಬರ್ಗ, ಹೊಸಪೇಟೆ-ಕೊಟ್ಟೂರು-ಹರಿಹರ, ಕುಡಿಚಿ-ಬಾಗಲಕೋಟೆ ನಡುವೆ ಹೊಸ ಮಾರ್ಗ ಸಮೀಕ್ಷೆ ಮಾಡಲು ಪ್ರಸಕ್ತ ಬಜೆಟ್ ಅವಕಾಶ ನೀಡುವ ನಿರೀಕ್ಷೆಯನ್ನು ವರದಿಗಳು ವ್ಯಕ್ತಪಡಿಸಿವೆ.
ಪ್ರಸಕ್ತ ರೈಲ್ವೆ ಬಜೆಟಿನಲ್ಲಿ ಬೆಂಗಳೂರು ಮತ್ತು ಮಂಗಳೂರು ರೈಲು ವಿಭಜನೆಯಾಗುವ ನಿರೀಕ್ಷೆಯಿದೆ. ಅಂದರೆ ನೈರುತ್ಯ ವಲಯವು ಯಶವಂತಪುರ-ಮಂಗಳೂರು-ಕಣ್ಣೂರು ರೈಲ್ವೆ ಬೋಗಿಗಳನ್ನು ವಿಭಜಿಸಿ, ಪ್ರತ್ಯೇಕ ಎಂಜಿನ್ ಜೋಡಿಸುವ ಸಾಧ್ಯತೆಯಿದೆ. ಇದರಿಂದ ಒಂದು ಬೋಗಿ ಕಣ್ಣೂರು ಕಡೆಗೂ ಮತ್ತೊಂದು ಬೋಗಿ ಕಾರವಾರ ಕಡೆಗೂ ಪ್ರಯಾಣ ಬೆಳೆಸಲಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications