ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸ್ವಾಮಿ ನಿತ್ಯಾನಂದಗೆ ಜಿಲ್ಲಾಧಿಕಾರಿ ಎಚ್ಚರಿಕೆ
'ನಿತ್ಯಾನಂದ ಸ್ವಾಮೀಜಿಗೆ ಬಿಡದಿ ಬಳಿ 22.20 ಎಕರೆ ಭೂಮಿ ದಾನ ರೂಪದಲ್ಲಿ ಬಂದಿದೆ. ಈ ಹಿಂದೆ ಅವರು ಎರಡು ಎಕರೆ ಭೂಮಿಯನ್ನು ಪರಿವರ್ತನೆ ಮಾಡಿಸಿಕೊಂಡಿದ್ದಾರೆ. ಪರಿವರ್ತನೆಯಾಗದ ಭೂಮಿಯಲ್ಲಿ ಕಟ್ಟಡ ಕಾರ್ಯಗಳನ್ನು ಕೈಗೊಳ್ಳದಂತೆ ಹಿಂದೆ ಸೂಚಿಸಲಾಗಿತ್ತು. ಅದನ್ನು ಪರಿಪಾಲಿಸಲಾಗುತ್ತಿದೆಯೋ, ಇಲ್ಲವೋ ಎಂಬುದನ್ನು ಪರಿಶೀಲಿಸಲು' ಆಶ್ರಮಕ್ಕೆ ಭೇಟಿ ನೀಡಿದ್ದಾಗಿ ಜಿಲ್ಲಾಧಿಕಾರಿ ಪುಟ್ಟಸ್ವಾಮಿ ತಿಳಿಸಿದ್ದಾರೆ.
'ಆಶ್ರಮಕ್ಕೆ ಭೇಟಿ ನೀಡಿದ್ದ ವಿದೇಶಿ ಭಕ್ತರ ಜತೆ ಸ್ವಾಮೀಜಿ ಇದ್ದುದರಿಂದ, ಅವರನ್ನು ಭೇಟಿಯಾಗಿಲ್ಲ' ಎಂದು ಅವರು ಹೇಳಿದರು.
Comments
English summary
Ramanagar District Collector Puttaswamy has warned Swami Nithyananda not to take illegal construction in Bidadi Ahram.
Story first published: Sunday, March 11, 2012, 11:19 [IST]