ದಾರ್ಶನಿಕ ಡಿವಿಜಿ ಅವರ 125ನೇ ಹುಟ್ಟುಹಬ್ಬಕ್ಕೆ ಬನ್ನಿ

ಎಲ್ಲಾ ಕಾರ್ಯಕ್ರಮಗಳಿಗೆ ಅಂತರಾಷ್ಟ್ರೀಯ ಖ್ಯಾತಿಯ ಎನ್.ಎ.ಎಲ್ ನ ಮಾಜಿ ನಿರ್ದೇಶಕರಾಗಿದ್ದ ಪ್ರೊ. ರೊದ್ದಂ ನರಸಿಂಹ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿರುತ್ತಾರೆ.
* ಚಿನ್ಮಯ ಮಿಷನ್ನ ಪೂಜ್ಯ ಶ್ರೀ ಬ್ರಹ್ಮಾನಂದ ಸ್ವಾಮಿಗಳು ಮಂಕುತಿಮ್ಮನ ಕಗ್ಗದ ಆಯ್ದ ಕಗ್ಗಗಳ ಪ್ರವಚನ ಮಾಡಲಿದ್ದಾರೆ.
* ಸಾಹಿತ್ಯ ಪರಿಚಾರಕ ಹೆಚ್.ಎಸ್. ಲಕ್ಷ್ಮೀನಾರಾಯಣಭಟ್ಟರಿಂದ ಡಿವಿಜಿಯವರ ಸಾಹಿತ್ಯ-ಒಂದು ನೋಟ.
* ಹಿರಿಯ ಐ.ಎ.ಎಸ್ ಅಧಿಕಾರಿ ಕೆ.ಎಚ್. ಗೋಪಾಲಕೃಷ್ಣೇಗೌಡರು ಡಿ.ಆರ್. ವೆಂಕಟರಮಣನ್ ವಿರಚಿತ ವಿರಕ್ತರಾಷ್ಟ್ರಕ ಪುಸ್ತಕ ಕುರಿತು ಮಾತನಾಡಲಿದ್ದಾರೆ.
* ಕಾವ್ಯಾಲಯ ಪ್ರಕಾಶಕರು (ಮೈಸೂರು)ರವರ ಡಿವಿಜಿ ವಿರಚಿತ A compendium of
writings on political issues" by Dr. D.V. Gundappa ಪುಸ್ತಕದ ಬಿಡುಗಡೆ ಸಮಾರಂಭ.
* ವಿದ್ವಾನ್ ಎಸ್. ಶಂಕರ್ ಮತ್ತು ತಂಡದಿಂದ ಡಿವಿಜಿಯವರ ಗೀತೆಗಳ ಗೇಯಗಾಯನವಿರುತ್ತದೆ.
ಡಿವಿಜಿಯವರ ಸಾಹಿತ್ಯ ಪ್ರಚಾರ ಮಾಡುತ್ತಿರುವ ಹಲವು ಮಹನೀಯರಿಗೆ ಗೌರವಾರ್ಪಣೆ ಮಾಡುವ ಪುಟ್ಟ ಕಾರ್ಯಕ್ರಮವಿರುತ್ತದೆ.
ಸಂಜೆ ಕಾರ್ಯಕ್ರಮ: 5 ಗಂಟೆಯ ನಂತರ ಖ್ಯಾತ ವಿಮರ್ಶಕ ಡಾ|| ಜಿ.ಬಿ. ಹರೀಶ್ರಿಂದ ಡಿವಿಜಿಯವರ ಇಂಗ್ಲೀಷ್ ಬರವಣಿಗೆಗಳ ಒಂದು ನೋಟ.
* ನರಸಿಂಹ ಭಟ್, ಕಾಸರಗೋಡು ಇವರಿಂದ ಮರುಳಮುನಿಯನ ಕಗ್ಗದ ವ್ಯಾಖ್ಯಾನವಿರುತ್ತದೆ.
* ಡಿವಿಜಿಯವರ ಶ್ರೀ ಕೃಷ್ಣ ಪರೀಕ್ಷಣಂ ಕೃತಿಯಾಧಾರಿತ ಶ್ರೀಮತಿ ವೇದಪುಷ್ಪ ಅವರ ತಂಡದವರಿಂದ ನೃತ್ಯರೂಪಕವಿರುತ್ತದೆ.
* ಖ್ಯಾತ ಗಾಯಕಿ ಶ್ರೀಮತಿ ಎಂ.ಡಿ. ಪಲ್ಲವಿಯವರಿಂದ ಡಿವಿಜಿಯವರ ಕೃತಿಗಳ
ಗಾಯನವಿರುತ್ತದೆ.
* ಖ್ಯಾತ ಸಂಗೀತ ನಿರ್ದೇಶಕ ಪ್ರವೀಣ್. ಡಿ. ರಾವ್ ಪಕ್ಕವಾದ್ಯದ ನಿರ್ವಹಣೆ
ವಹಿಸಲಿದ್ದಾರೆ.
* ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಅಪರ್ಣಾ ವಸ್ತಾರೆ ನಡೆಸಿಕೊಡಲಿದ್ದಾರೆ.
ಸ್ಥಳ: ಗಾಯನ ಸಮಾಜ, ಕೆ.ಆರ್.ರಸ್ತೆ. ಬೆಂಗಳೂರು
ದಿನಾಂಕ: 17 ಮಾರ್ಚ್ 2012, ಶನಿವಾರ
ಸಮಯ: ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ: ರಾಜ್ಕುಮಾರ್ : 94481 71069 / ರಾಘವೇಂದ್ರ: 98866 83008
ಡಿವಿಜಿ ಬಗ್ಗೆ : 17 ಮಾರ್ಚ್ 1887 ರಂದು ಜನಿಸಿದ ಡಾ| ಡಿ.ವಿ. ಗುಂಡಪ್ಪನವರು ಸುಮಾರು 7 ದಶಕಗಳಷ್ಟು ಕಾಲ ಸಾರ್ವಜನಿಕ ಸೇವೆ, ಸಾಹಿತ್ಯ, ಪತ್ರಿಕಾರಂಗ, ರಾಜಕೀಯ ರಂಗಗಳಲ್ಲಿ ಸೇವೆ ಸಲ್ಲಿಸಿದ ಬಹುಮುಖ ಪ್ರತಿಭೆಯ ವ್ಯಕ್ತಿತ್ವ. ಇಂತಹ ವ್ಯಕ್ತಿ ತಮ್ಮ ಕಡೆಗಾಲದವರೆಗೂ ಸರ್ಕಾರದ ಅಥವಾ ಯಾವುದೇ ಪ್ರಭಾವಿ ವ್ಯಕ್ತಿಗಳ ಹಂಗಿಗೆ ಒಳಗಾಗದೇ ಸ್ವಾಭಿಮಾನಿ ಬದುಕು ನಡೆಸಿದರು.
ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯನ್ನು ಹುಟ್ಟು ಹಾಕಿದರು. ಇಂದಿಗೂ ಈ ಸಂಸ್ಥೆ ಸಾರ್ವಜನಿಕರಲ್ಲಿ ಸಾಹಿತ್ಯ ಪ್ರೀತಿಯನ್ನು, ರಾಜಕೀಯ ಚಿಂತನೆಗಳನ್ನು ಚುರುಕುಗೊಳಿಸುವತ್ತ ಡಿವಿಜಿ ಹಾಕಿಕೊಟ್ಟ ಮೇಲ್ಪಂಕ್ತಿಯನ್ನೇ ಅನುಸರಿಸುತ್ತಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications