ಅಸೆಂಬ್ಲಿಯಲ್ಲಿ ಬ್ಲೂ ಫಿಲಂ ನೋಡಿದವರ ಹೆಸರು ಲೀಕ್

ಇನ್ನಿಬ್ಬರು ಸಚಿವರುಗಳಾದ ಸಿ.ಸಿ.ಪಾಟೀಲ ಮತ್ತು ಕೃಷ್ಣ ಪಾಲೆಮಾರ್ ಅವರ ವಿರುದ್ಧದ ಆರೋಪ ಸಾಬೀತುಪಡಿಸಬಲ್ಲ ಸಾಕ್ಷ್ಯಾಧಾರಗಳಿಲ್ಲ ಎಂದು ಸಮಿತಿ ತನ್ನ ವರದಿಯಲ್ಲಿ ಬರೆದಿದೆ ಎಂದು ಹೇಳಲಾಗಿದೆ.
ಶ್ರೀಶೈಲಪ್ಪ ಬಿದರೂರು ನೇತೃತ್ವದ ಸಮಿತಿ ಲಕ್ಷ್ಮಣ್ ಸವದಿ ಅವರನ್ನು ಸದನಕ್ಕೆ ಕರೆಸಿ ಎಚ್ಚರಿಕೆ ನೀಡುವಂತೆ ಕೂಡಾ ಶಿಫಾರಸು ಮಾಡಿದೆ. ಸ್ಪೀಕರ್ ಅವರು ನೀಡಿದ್ದ ಆದೇಶದ ಅನ್ವಯ ಸಮಗ್ರ ವಿಚಾರಣೆ ನಡೆಸಿ ವರದಿ ಸಲ್ಲಿಸಿದ್ದೇವೆ. 38 ಪುಟಗಳ ವರದಿ ಮತ್ತು ಸಂಬಂಧಿಸಿದ ದಾಖಲೆಗಳನ್ನು ನೀಡಿದ್ದೇವೆ. ಯಾವುದೇ ಪಕ್ಷಪಾತವಿಲ್ಲದೆ ವರದಿ ಸಿದ್ಧಪಡಿಸಿ ಸ್ಪೀಕರ್ ಅವರಿಗೆ ಸಲ್ಲಿಸಿದ್ದೇವೆ ಎಂದು ಶ್ರೀಶೈಲಪ್ಪ ಸುದ್ದಿಗಾರರಿಗೆ ತಿಳಿಸಿದರು.
ಇದೇ ಪ್ರಕರಣದಲ್ಲಿ ಸಿಲುಕಿದ್ದ ಮಾಜಿ ಸಚಿವರಾದ ಸಿ.ಸಿ.ಪಾಟೀಲ ಮತ್ತು ಕೃಷ್ಣ ಪಾಲೆಮಾರ್ ವಿರುದ್ಧ ಆರೋಪ ಸಾಬೀತುಪಡಿಸುವ ಸಾಕ್ಷ್ಯಗಳು ಲಭ್ಯವಾಗಿಲ್ಲ. ಈ ಇಬ್ಬರಿಗೆ ಸಂಬಂಧಿಸಿದಂತೆ ಮುಂದಿನ ತೀರ್ಮಾನ ಕೈಗೊಳ್ಳುವುದನ್ನು ಸ್ಪೀಕರ್ ವಿವೇಚನೆಗೆ ಬಿಟ್ಟಿರುವುದಾಗಿ ಸಮಿತಿ ಅಭಿಪ್ರಾಯಪಟ್ಟಿದೆ.
ಸಮಿತಿ ಮಾಡಿದ ಶಿಫಾರಸು
* ಕೆಲ ಮಾಧ್ಯಮಗಳು ಸದನದಲ್ಲಿ ನಡೆದ ಘಟನೆಗೆ ತಳುಕು ಹಾಕಿ ಇತರೆ ದೃಶ್ಯಗಳನ್ನೂ ಸೇರಿಸಿ ವರ್ಣರಂಜಿತವಾಗಿ ಪ್ರಸಾರ ಮಾಡಿವೆ. ಇಂತಹ ಘಟನೆಗಳು ನಡೆಯದಂತೆ ಕಡಿವಾಣ ಹಾಕಬೇಕು.
* ಸದನದ ಕಲಾಪಗಳ ನೇರ ಪ್ರಸಾರಕ್ಕೆ ಮಾಧ್ಯಮಗಳಿಗೆ ಅವಕಾಶ ನೀಡಬೇಕು.
* ಸದನದ ಕಲಾಪಕ್ಕೆ ಹೊರತಾದ ಇತರೆ ವಿಷಯಗಳಿಗೆ ಸಂಬಂಧಿಸಿದ ವರದಿ, ಕಾರ್ಯಕ್ರಮ ಪ್ರಸಾರ ಮಾಡುವ ಮುನ್ನ ಸ್ಪೀಕರ್ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಬೇಕು
* ಸದನದ ಒಳಗೆ ಮೊಬೈಲ್ ತರುವುದು ಮತ್ತು ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಬೇಕು.
* ದಿನಪತ್ರಿಕೆಗಳು ಸೇರಿದಂತೆ ಯಾವುದೇ ಪತ್ರಿಕೆಗಳನ್ನು ಸ್ಪೀಕರ್ ಅನುಮತಿ ಇಲ್ಲದೇ ಸದನದ ಒಳಕ್ಕೆ ತರುವಂತಿಲ್ಲ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications