ಅಸೆಂಬ್ಲಿಯಲ್ಲಿ ಬ್ಲೂ ಫಿಲಂ ನೋಡಿದವರ ಹೆಸರು ಲೀಕ್

ಇನ್ನಿಬ್ಬರು ಸಚಿವರುಗಳಾದ ಸಿ.ಸಿ.ಪಾಟೀಲ ಮತ್ತು ಕೃಷ್ಣ ಪಾಲೆಮಾರ್ ಅವರ ವಿರುದ್ಧದ ಆರೋಪ ಸಾಬೀತುಪಡಿಸಬಲ್ಲ ಸಾಕ್ಷ್ಯಾಧಾರಗಳಿಲ್ಲ ಎಂದು ಸಮಿತಿ ತನ್ನ ವರದಿಯಲ್ಲಿ ಬರೆದಿದೆ ಎಂದು ಹೇಳಲಾಗಿದೆ.
ಶ್ರೀಶೈಲಪ್ಪ ಬಿದರೂರು ನೇತೃತ್ವದ ಸಮಿತಿ ಲಕ್ಷ್ಮಣ್ ಸವದಿ ಅವರನ್ನು ಸದನಕ್ಕೆ ಕರೆಸಿ ಎಚ್ಚರಿಕೆ ನೀಡುವಂತೆ ಕೂಡಾ ಶಿಫಾರಸು ಮಾಡಿದೆ. ಸ್ಪೀಕರ್ ಅವರು ನೀಡಿದ್ದ ಆದೇಶದ ಅನ್ವಯ ಸಮಗ್ರ ವಿಚಾರಣೆ ನಡೆಸಿ ವರದಿ ಸಲ್ಲಿಸಿದ್ದೇವೆ. 38 ಪುಟಗಳ ವರದಿ ಮತ್ತು ಸಂಬಂಧಿಸಿದ ದಾಖಲೆಗಳನ್ನು ನೀಡಿದ್ದೇವೆ. ಯಾವುದೇ ಪಕ್ಷಪಾತವಿಲ್ಲದೆ ವರದಿ ಸಿದ್ಧಪಡಿಸಿ ಸ್ಪೀಕರ್ ಅವರಿಗೆ ಸಲ್ಲಿಸಿದ್ದೇವೆ ಎಂದು ಶ್ರೀಶೈಲಪ್ಪ ಸುದ್ದಿಗಾರರಿಗೆ ತಿಳಿಸಿದರು.
ಇದೇ ಪ್ರಕರಣದಲ್ಲಿ ಸಿಲುಕಿದ್ದ ಮಾಜಿ ಸಚಿವರಾದ ಸಿ.ಸಿ.ಪಾಟೀಲ ಮತ್ತು ಕೃಷ್ಣ ಪಾಲೆಮಾರ್ ವಿರುದ್ಧ ಆರೋಪ ಸಾಬೀತುಪಡಿಸುವ ಸಾಕ್ಷ್ಯಗಳು ಲಭ್ಯವಾಗಿಲ್ಲ. ಈ ಇಬ್ಬರಿಗೆ ಸಂಬಂಧಿಸಿದಂತೆ ಮುಂದಿನ ತೀರ್ಮಾನ ಕೈಗೊಳ್ಳುವುದನ್ನು ಸ್ಪೀಕರ್ ವಿವೇಚನೆಗೆ ಬಿಟ್ಟಿರುವುದಾಗಿ ಸಮಿತಿ ಅಭಿಪ್ರಾಯಪಟ್ಟಿದೆ.
ಸಮಿತಿ ಮಾಡಿದ ಶಿಫಾರಸು
* ಕೆಲ ಮಾಧ್ಯಮಗಳು ಸದನದಲ್ಲಿ ನಡೆದ ಘಟನೆಗೆ ತಳುಕು ಹಾಕಿ ಇತರೆ ದೃಶ್ಯಗಳನ್ನೂ ಸೇರಿಸಿ ವರ್ಣರಂಜಿತವಾಗಿ ಪ್ರಸಾರ ಮಾಡಿವೆ. ಇಂತಹ ಘಟನೆಗಳು ನಡೆಯದಂತೆ ಕಡಿವಾಣ ಹಾಕಬೇಕು.
* ಸದನದ ಕಲಾಪಗಳ ನೇರ ಪ್ರಸಾರಕ್ಕೆ ಮಾಧ್ಯಮಗಳಿಗೆ ಅವಕಾಶ ನೀಡಬೇಕು.
* ಸದನದ ಕಲಾಪಕ್ಕೆ ಹೊರತಾದ ಇತರೆ ವಿಷಯಗಳಿಗೆ ಸಂಬಂಧಿಸಿದ ವರದಿ, ಕಾರ್ಯಕ್ರಮ ಪ್ರಸಾರ ಮಾಡುವ ಮುನ್ನ ಸ್ಪೀಕರ್ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಬೇಕು
* ಸದನದ ಒಳಗೆ ಮೊಬೈಲ್ ತರುವುದು ಮತ್ತು ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಬೇಕು.
* ದಿನಪತ್ರಿಕೆಗಳು ಸೇರಿದಂತೆ ಯಾವುದೇ ಪತ್ರಿಕೆಗಳನ್ನು ಸ್ಪೀಕರ್ ಅನುಮತಿ ಇಲ್ಲದೇ ಸದನದ ಒಳಕ್ಕೆ ತರುವಂತಿಲ್ಲ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications