ಮಳೆಕೊಯ್ಲು ಇರದ ಮನೆಗೆ ವಿದ್ಯುತ್, ನೀರು ಇಲ್ಲ!

ರಾಜ್ಯ ಸರ್ಕಾರ ಹೊರಡಿಸಿರುವ ನಿಯಮಾವಳಿಯ ಪ್ರಕಾರ ಬೆಂಗಳೂರಿನಲ್ಲಿ 60 X 40 ಅಡಿ ವಿಸ್ತೀರ್ಣದ ಮನೆ ಅಥವಾ ಅದಕ್ಕಿಂತಲೂ ದೊಡ್ಡ ಮನೆಗಳಲ್ಲಿ ಮಳೆಕೊಯ್ಲು ಪದ್ಧತೆ ಅಳವಡಿಸುವುದು ಕಡ್ಡಾಯವಾಗಿದೆ.
ಬೆಂಗಳೂರಿನಲ್ಲಿ 60 X 40 ಅಡಿ ವಿಸ್ತೀರ್ಣದ ಸುಮಾರು 55 ಸಾವಿರ ಮನೆಗಳಿದೆ. ಅವುಗಳಲ್ಲಿ 37,511 ಮನೆಗಳಲ್ಲಿ ಮಾತ್ರ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಲಾಗಿದೆ.
ಉಳಿದ 17,480 ಮನೆಗಳ ಮಾಲೀಕರು ಮಳೆ ಕೊಯ್ಲು ಪದ್ಧತಿ ಅಳವಡಿಸಿಲ್ಲ ಎಂದು ಬಿಡಬ್ಲ್ಯೂ ಎಸ್ ಎಸ್ ಬಿ ಮುಖ್ಯ ಇಂಜಿನಿಯರ್ ವೆಂಕಟರಾಜು ಮಾಹಿತಿ ನೀಡಿದರು. [ಮಳೆಕೊಯ್ಲು ಮಾಡುವ ಸರಳ ವಿಧಾನ ಹೇಗೆ? ಓದಿ]
ನೀರಿಗಾಗಿ ಹಾಹಾಕಾರ : ಮಳೆಕೊಯ್ಲು ಬಗ್ಗೆ ಹಲವು ಬಾರಿ ಪ್ರಾತ್ಯಾಕ್ಷಿಕೆ ನೀಡಿ ಮನೆ ಮಾಲೀಕರನ್ನು ಒಲಿಸಲು ಯತ್ನಿಸಿ ನಮ್ಮ ಅಧಿಕಾರಿಗಳು ವಿಫಲರಾಗಿದ್ದಾರೆ. ಮುಂದಿನ ದಿನಗಳಲ್ಲಿ ನೀರನ ಬರ ಎದುರಿಸಲು ಮಳೆ ಕೊಯ್ಲು ಪದ್ಧತಿಯೊಂದೇ ಮಾರ್ಗ. ಏ.1 ರೊಳಗೆ ಮನೆ ಮಾಲೀಕರು ಎಚ್ಚೆತ್ತುಕೊಂಡು ಮಳೆಕೊಯ್ಲು ಪದ್ಧತಿ ಅಳವಡಿಕೆಗೆ ಮನಸ್ಸು ಮಾಡಿದರೆ ಅವರಿಗೆ ಕಾಲಾವಕಾಶ ನೀಡಲಾಗುವುದು.
ಇಲ್ಲದಿದ್ದರೆ ಏ.1 ರಿಂದಲೇ ನೀರು, ವಿದ್ಯುತ್, ಒಳಚರಂಡಿ ವ್ಯವಸ್ಥೆಗಳನ್ನು ಕಡಿತಗೊಳಿಸಲಾಗುತ್ತದೆ. ಹಾಗೂ ಪುನರ್ ಜೋಡಣೆ ವೆಚ್ಚವನ್ನು ಮನೆ ಮಾಲೀಕರೆ ಭರಿಸಬೇಕಾಗುತ್ತದೆ ಎಂದು ಅಧಿಕಾರಿ ವೆಂಕಟರಾಜು ಹೇಳಿದ್ದಾರೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications