ಪ್ರಚಾರಕ್ಕೆ ಹೋಗದ ಮೊದಲ ಚುನಾವಣೆ: ಯಡ್ಡಿ ವ್ಯಥೆ

'ಯಡಿಯೂರಪ್ನೋರು ಉದ್ದೇಶಪೂರ್ವಕವಾಗಿ ಚುನಾವಣೆಯನ್ನು ಮಿಸ್ ಮಾಡಿಕೊಂಡಿದ್ದರೂ ಟ್ರೈನ್ ಹೋದ ಮೇಲೆ ಟಿಕೆಟ್ ತೆಗೆದುಕೊಂಡಿದ್ದಾರೆ' ಎಂದು ಅವರ ಅಭಿಮಾನಗಳೇ ಗೋಳಾಡಿದ್ದಾರೆ.
ನನ್ನ ರಾಜಕೀಯ ಬದುಕಿನಲ್ಲಿ (ಗ್ರಾಮ ಪಂಚಾಯಿತಿಯಿಂದ ಸಂಸತ್ ತನಕ) ಪ್ರಚಾರಕ್ಕೆ ಹೋಗದ ಮೊದಲ ಚುನಾವಣೆ ಇದು ಎಂದು ಅವರು ವ್ಯಥೆ ವ್ಯಕ್ತಪಡಿಸಿದ್ದಾರೆ. ನನ್ನ ಮೇಲೆ 8 ಕೇಸುಗಳು ಇನ್ನೂ ಬಾಕಿ ಇವೆ ಎಂದು ಸ್ವತಃ ಸಿಎಂ ಹೇಳಿದ್ದರು. ಹೀಗಾಗಿ ಯಾರಿಗೂ ಮುಜುಗರ ಬೇಡ ಎಂದು ಪ್ರಚಾರಕ್ಕೆ ಹೋಗಿರಲಿಲ್ಲ. ಆದರೆ ಅದರಿಂದ ಸೋಲಾಗಲಿಲ್ಲ. ಸೋಲಿನಲ್ಲಿ ನನ್ನ ಪಾತ್ರವೂ ಇಲ್ಲ. ಮುಂದಿನ ಬಾರಿ ಪ್ರಚಾರಕ್ಕೆ ಹೋಗುತ್ತೇನೆ ಎಂದು ಚುನಾವಣೆ ಭರವಸೆ ನೀಡಿದರು.
ಒತ್ತಡದಿಂದ ರೆಸಾರ್ಟ್ಗೆ: ರೆಸಾರ್ಟ್ಗೆ ಹೋಗಿದ್ದೂ ತಮಗೆ ಸಮಾಧಾನ ತಂದಿಲ್ಲ ಎಂದ ಅವರು, ಯಡಿಯೂರಪ್ಪ ಹಿಂದೆ 10 ಶಾಸಕರೂ ಇಲ್ಲ ಎಂದು ಬಿಜೆಪಿ ಕಚೇರಿಯಿಂದ ಹೈಕಮಾಂಡ್ಗೆ ಮಾಹಿತಿ ಹೋಗುತ್ತಿತ್ತು. ಅದಕ್ಕಾಗಿ ನಮ್ಮ ಬೆಂಬಲಿಗರು ರೆಸಾರ್ಟ್ನಲ್ಲಿ ಸೇರಿದ್ದರು. ಅವರ ಒತ್ತಾಯಕ್ಕೆ ಮಣಿದು ನಾನೂ ಅಲ್ಲಿಗೆ ಹೋದೆ. ಆದರೆ ಇದರ ಬಗ್ಗೆ ನನಗೂ ಸಮಾಧಾನವಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಆದರೆ ಈಗ ಬರೀ 70 ಮಂದಿ ಶಾಸಕರು ಮಾತ್ರವಲ್ಲ, 120 ಮಂದಿ ಒಟ್ಟುಗೂಡುವ ಕಾರ್ಯಕ್ರಮ ರೂಪಿಸುತ್ತೇನೆ. ಇನ್ನಷ್ಟು ಉತ್ಸಾಹದಿಂದ ಕಾರ್ಯ ನಿರ್ವಹಿಸುತ್ತೇನೆ. ನಮ್ಮ ಪಕ್ಷದವರು ಕರೆದ ಕಾರ್ಯಕ್ರಮಕ್ಕೆ ಹೋಗುತ್ತೇನೆ ಎಂದು ಘೋಷಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications