ಕಾನೂನು ಪಂಡಿತ ಜೇಟ್ಲಿ ಕೈಗೆ ಯಡಿಯೂರಪ್ಪ ಜುಟ್ಟು

ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರು ಯಡಿಯೂರಪ್ಪ ಜುಟ್ಟನ್ನು ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಅರುಣ್ ಜೇಟ್ಲಿ ಕೈಗೆ ನೀಡಿದ್ದಾರೆ ಎನ್ನಲಾಗಿದೆ.
ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಕೋರ್ಟ್ ಕೇಸುಗಳ ಸಾಧಕ-ಬಾಧಕಗಳು ಏನು? ಪಕ್ಷದ ವರ್ಚಸ್ಸಿನ ಮೇಲೆ ಅದು ಬೀಳಬಹುದಾದ ಪರಿಣಾಮವೇನು? ಕೇಸು ಕ್ಲೋಸ್ ಆಗಲು ಎಷ್ಟು ಕಾಲಾವಧಿ ತೆಗೆದುಕೊಳ್ಳಬಹುದು ಇವೇ ಮುಂತಾದ ವಿಷಯಗಳ ಬಗ್ಗೆ ಪರಾಮರ್ಶಿಸುವಂತೆ ರಾಜ್ಯಸಭೆ ಪ್ರತಿಪಕ್ಷದ ನಾಯಕ, ಪ್ರಕಾಂಡ ಕಾನೂನು ಪಂಡಿತ ಅರುಣ್ ಜೇಟ್ಲಿಗೆ ಸ್ವತಃ ಅಡ್ವಾಣಿ ಅವರೇ ಸೂಚಿಸಿದ್ದಾರೆ ಎನ್ನಲಾಗಿದೆ.
ಈ ಮಾಸಾಂತ್ಯ ಜೇಟ್ಲಿ ವರದಿ ನೀಡಬಹುದು ಎಂದು ತಿಳಿದುಬಂದಿದೆ. ಆದರೆ ಬಿಜೆಪಿ ಹೈಕಮಾಂಡ್ ಇಂತಹ ಕ್ರಮ ಕೈಗೊಳ್ಳಲು ಇಷ್ಟು ವಿಳಂಬ ಮಾಡಿದ್ದೇಕೆ ಎಂಬುದು ಅರ್ಥವಾಗದ ಪ್ರಶ್ನೆಯಾಗಿದೆ. ಯಡಿಯೂರಪ್ಪ ವಿರುದ್ಧ ಒಂದೊಂದೇ ಕೇಸು ದಾಖಲಾಗುತ್ತಿದ್ದಂತೆ ಹೈಕಮಾಂಡ್ ಎಚ್ಚೆತ್ತು ಅವುಗಳನ್ನು ಪರಾಮರ್ಶಿಬಹುದಿತ್ತು ಎಂಬ ಟೀಕೆಗಳೂ ಕೇಳಿಬರುತ್ತಿವೆ.
ಅದೇನೇ ಇರಲಿ cross roadsನಲ್ಲಿರುವ ಯಡಿಯೂರಪ್ಪ ಜಾರಿಬಿದ್ದ ಜಾಣ ಆಗುತ್ತಾರೋ ಅಥವಾ ಸಿಎಂ ಖುರ್ಚಿಗೇರುವ ಗಮ್ಯ ಪೂರೈಸಿಕೊಳ್ಳುತ್ತಾರೋ ಎಂಬುದು ಕುತೂಹಲಕಾರಿಯಾಗಿದೆ.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications