ಹಿರಿಯ ವೇದಿಕೆಯಿಂದ ದೂರವೇ ಉಳಿದ ಶಕುಂತಳಾ

ಬಿಜೆಪಿಯ ಹಿರಿಯರ ವೇದಿಕೆಯ ರಾಜಕೀಯ ಚಟುವಟಿಕೆ ಮತ್ತು ನಿಲುವಿಗೂ ಸ್ವಾಭಿಮಾನಿ ವೇದಿಕೆಗೂ ಯಾವುದೇ ಸಂಬಂಧ ಇಲ್ಲ. ಹಿರಿಯರ ವೇದಿಕೆಯಲ್ಲಿ ಇರುವವರು ಈಗಲೂ ಬಿಜೆಪಿಯಲ್ಲೇ ಇದ್ದಾರೆ. ನಾನೂ ಸೇರಿದಂತೆ ಸ್ವಾಭಿಮಾನಿ ವೇದಿಕೆಯಲ್ಲಿ ಇರುವ ಹಲವರು ಬಿಜೆಪಿಯಿಂದ ಹೊರ ಹಾಕಲ್ಪಟ್ಟವರು. ಆದ ಕಾರಣ ಬಿಜೆಪಿ ಹಿರಿಯರ ವೇದಿಕೆಗೂ ಸ್ವಾಭಿಮಾನಿ ವೇದಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಶಕುಂತಳಾ ವಿವರಣೆ ನೀಡಿದ್ದಾರೆ.
ಬಿಜೆಪಿ ಹಿರಿಯರ ವೇದಿಕೆಯ ಮುಂದಾಳುಗಳಾದ ಕೆ. ರಾಮಭಟ್, ಅಣ್ಣಾ ವಿನಯಚಂದ್ರ ಕಳೆದ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಸ್ವಾಭಿಮಾನಿ ವೇದಿಕೆಯಲ್ಲಿ ಸಕ್ರಿಯರಾಗಿದ್ದವರು. ಬಿಜೆಪಿಯ ಆಂತರಿಕ ವಿಚಾರಗಳ ಕುರಿತು ಪ್ರಶ್ನಿಸಿ, ಚುನಾವಣೆಯಲ್ಲಿ ಸ್ವಾಭಿಮಾನಿ ವೇದಿಕೆಯನ್ನು ಕಣಕ್ಕಿಳಿಸಿದವರೂ ಹೌದು. ಆದರೆ ಅವರು ಈಗಲೂ ಬಿಜೆಪಿಯಲ್ಲಿದ್ದಾರೆ ಎಂದು ಶಕುಂತಳಾ ಹೇಳಿದರು.
More From
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications