'ಅರ್ಥ್ ಅವರ್' ಆಚರಿಸಿ, ಶಕ್ತಿ ಉಳಿಸಿ: ಸಚಿವೆ ಶೋಭಾ

ಭಾರತದಲ್ಲಿ ಈ ಬಾರಿ ಮಾ.31ರಂದು ಶನಿವಾರ ರಾತ್ರಿ 8.30 ನಿಮಿಷಕ್ಕೆ ಅರ್ಥ್ ಅವರ್ ಆರಂಭವಾಗಲಿದ್ದು 9.30 ಗಂಟೆವರೆಗೆ ಆಚರಣೆ ಇರುತ್ತದೆ. ಪರಿಸರ ಸಂರಕ್ಷಣೆಗಾಗಿ ವಿದ್ಯುತ್ ದೀಪಗಳನ್ನು ಸ್ವಿಚ್ ಆಫ್ ಮಾಡಿ ಎಂದು ಸಚಿವೆ ಶೋಭಾ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ವಿಶ್ವದಾದ್ಯಂತ ನಡೆಯುವ ಈ ಸಾಂಕೇತಿಕ ಪ್ರತಿಭಟನೆಯಲ್ಲಿ ಸುಮಾರು 150ಕ್ಕೂ ಹೆಚ್ಚು ದೇಶಗಳು ಪಾಲ್ಗೊಳ್ಳುತ್ತಿವೆ. ಸಿಡ್ನಿಯಲ್ಲಿ 2007ರಲ್ಲಿ ಆರಂಭವಾದ ಈ ಚಳವಳಿಗೆ ಭಾರತದಲ್ಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ಅರ್ಥ್ ಅವರ್ ಕೇವಲ ಒಂದು ಗಂಟೆ ವಿದ್ಯುತ್ ದೀಪ ಆರಿಸುವ ಕ್ರಿಯೆಯಾಗದೆ, ಜಾಗತಿಕ ತಾಪಮಾನ ಹೆಚ್ಚಳವನ್ನು ತಗ್ಗಿಸಲು ಪ್ರತಿ ದಿನ ಪ್ರಯತ್ನ ಪಡೆಬೇಕಾಗಿದೆ ಎಂದು ಡಬ್ಲ್ಯೂಡಬ್ಲ್ಯೂಎಫ್ ನ ಸಿಇಒ ರವಿ ಸಿಂಗ್ ಹೇಳುತ್ತಾರೆ. [ಹೆಚ್ಚಿನ ಮಾಹಿತಿಗೆ: ಆರ್ಥ್ ಅವರ್ ವೆಬ್ ತಾಣ ನೋಡಿ]
ನಟ ಅಮೀರ್ ಖಾನ್, ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಮೋಹನದಾಸ್ ಪೈ ಮುಂತಾದವರು ಈ ಚಳವಳಿಗೆ ಪ್ರತಿವರ್ಷದಂತೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಎಸ್ಟೀಮ್ ಮಾಲ್, ಬ್ರಿಗೇಡ್ ರಸ್ತೆಯ ಮಳಿಗೆಗಳು, ಕೆಲವು ಅಪಾರ್ಟ್ಮೆಂಟ್ ಗಳಲ್ಲಿ ಅರ್ಥ್ ಅವರ್ ಅನ್ನು ಆಚರಿಸಿಕೊಂಡು ಬರಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications