ಗಾಯಗೊಂಡವರ ಸಾವಿಗೆ ಹೆದರಿ ಡ್ರೈವರ್ ಆತ್ಮಹತ್ಯೆ

ಹುನಗುಂದದಿಂದ ಸುಳೆಬಾವಿಗೆ ಹೋಗುತ್ತಿದ್ದಾಗ ಚಿದಾನಂದ ಕಟ್ಟಿಮನಿ (36) ಓಡಿಸುತ್ತಿದ್ದ ಟಂಟಂ ವಾಹನ ಮುಲ್ಲುರ ಗ್ರಾಮದ ಬಳಿ ತಲೆಕೆಳಗಾಗಿ ಬಿದ್ದು ನಾಲ್ವರು ಗಾಯಗೊಂಡರು. ಗಾಯಗೊಂಡವರನ್ನು ಹತ್ತಿರದ ಆಸ್ರತ್ರೆಗೆ ದಾಖಲಿಸಲಾಗಿತ್ತು. ಗಾಯಾಳುಗಳು ಸತ್ತೇ ಹೋಗಿದ್ದಾರೆಂದು ಚಿದಾನಂದ ತಪ್ಪಾಗಿ ಭಾವಿಸಿದ್ದಾನೆ.
ಆ ಗಾಯಗೊಂಡವರು ಸತ್ತು ತಾನು ಪೊಲೀಸರಿಂದ ತನಿಖೆಗೊಳಗಾಗಿ ಬಂಧನಕ್ಕೊಳಗಾಗಬೇಕೆಂದು ಹೆದರಿದ ಚಿದಾನಂದ ಕಟ್ಟಿಮನಿ ಹತ್ತಿರದಲ್ಲಿದ್ದ ಹೊಲವೊಂದರಲ್ಲಿ ಇದ್ದ ಗಿಡಕ್ಕೆ ನೇಣು ಹಾಕಿಕೊಂಡು ಸತ್ತುಹೋಗಿದ್ದಾನೆ. ಈ ದುರ್ಘಟನೆಯಿಂದ ಚಿದಾನಂದನ ಕುಟುಂಬ ತತ್ತರಿಸಿಹೋಗಿದೆ. ಚಿದಾನಂದನಿಗೆ ನಾಲ್ವರು ಹೆಣ್ಣುಮಕ್ಕಳಿದ್ದಾರೆ. ಆತನ ಪತ್ನಿ ತೀವ್ರ ಆಘಾತಕ್ಕೀಡಾಗಿದ್ದು, ಕುಟುಂಬದವರು ಆಕ್ರಂದನ ಮುಗಿಲುಮುಟ್ಟಿತ್ತು.
ಅಮ್ಮ ಮಗಳು ಸಾವು : ಶನಿವಾರ ಮಧ್ಯಾಹ್ನ ಸುರಿದ ಭಾರೀ ಅಕಾಲಿಕ ಮಳೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಬಿದಿರುಮಳೆ ಗ್ರಾಮದಲ್ಲಿ ಎರಡು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಗಾಳಿ ಮಳೆಗೆ ಮರವೊಂದು ಬಿದ್ದು ಮ್ಯಾಕ್ಸಿ ಕ್ಯಾಬ್ನಲ್ಲಿ ಹೋಗುತ್ತಿದ್ದ ರತ್ಮಮ್ಮ ಮತ್ತು ಆಕೆಯ ಮಗಳು ಪ್ರೀತಿ ದುರಂತ ಸಾವಿಗೀಡಾಗಿದ್ದಾರೆ. ಈ ಘಟನೆಯಲ್ಲಿ 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications