ಮಾಧ್ಯಮ ದಿಕ್ಕು ತಪ್ಪಿಸಿದೆ. ಮಿನಿಸ್ಟ್ರು ಕ್ಲೀನ್: ವರದಿ

ಟಿವಿ ಮಾಧ್ಯಮಗಳು ಪ್ರಕರಣದ ದಿಕ್ಕು ತಪ್ಪಿಸಿದೆ. ವಿಷಯವನ್ನು ವೈಭವೀಕರಿಸಿದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.
ಮೊಬೈಲ್ ಫೋನ್ ಮೂಲಕ ವಿಡಿಯೋ ಕ್ಲಿಪ್ಪಿಂಗ್ ವೀಕ್ಷಣೆ ಮಾಡುತ್ತಿದ್ದ ಚಿತ್ರಗಳು ಸ್ಪಷ್ಟವಾಗಿರಲಿಲ್ಲ. ಆದರೆ, ಸುದ್ದಿಯನ್ನು ಪ್ರಸಾರ ಮಾಡುವಾಗ ಟಿವಿ ಪರದೆಯ ಮೇಲೆ ಪ್ರತ್ಯೇಕವಾಗಿ ಅದೇ ಚಿತ್ರಗಳನ್ನು ಸ್ಪಷ್ಟವಾಗಿ 24X7 ಚಾನಲ್ ನವರು ವೈಭವೀಕರಿಸಿ ತೋರಿಸುತ್ತಿದ್ದುದನ್ನು ಗಮನಿಸಬಹುದು.
ಸುದ್ದಿವಾಹಿನಿಗಳು ಸದನದಲ್ಲಿ ದೃಶ್ಯಗಳನ್ನು ಸೆರೆ ಹಿಡಿದಿದ್ದರೂ ಅವುಗಳನ್ನು ವೈಭವೀಕರಿಸಿ ಪ್ರಸಾರ ಮಾಡುವ ಉದ್ದೇಶದಿಂದ ಇಂಟರ್ನೆಟ್ನಿಂದ ಚಿತ್ರಗಳನ್ನು ಡೌನ್ಲೋಡ್ ಮಾಡಿ ತೋರಿಸಿದ್ದು, ಪ್ರಕರಣಕ್ಕೆ ತಿರುವು ನೀಡಿದೆ. ಮಾಧ್ಯಮಗಳು ಸಚಿವರುಗಳ ಬಗ್ಗೆ ಸಾಕ್ಷಿಯಾಗಿ ನೀಡಿದ ವಿಡಿಯೋ ದಾಖಲೆಗಳು ಈ ಕಾರಣಕ್ಕೆ ತಿರಸ್ಕಾರಗೊಂಡಿದೆ.
ಸದನದಲ್ಲಿ ಮೊಬೈಲ್ ನಿಷೇಧಿಸಿ: ಸದನದೊಳಗೆ ಮೊಬೈಲ್ ಬಳಕೆಯ ನಿಷೇಧದ ಕುರಿತು ಉಪಬಂಧವನ್ನು ಸೇರಿಸಿ ತಿದ್ದುಪಡಿ ಮಾಡುವುದು ಅವಶ್ಯ ಎಂದು ಸಮಿತಿ ಶಿಫಾರಸು ಮಾಡಿದೆ.
ಕರ್ನಾಟಕ ವಿಧಾನಸಭೆಯಲ್ಲಿಯೂ ಲೋಕಸಭೆಯ ಮಾದರಿಯಲ್ಲಿ ವಿಧಾನಸಭೆಯ ಕಲಾಪಗಳನ್ನು ಪ್ರಸಾರ ಮಾಡಲು ವಿದ್ಯುನ್ಮಾನ ಮಾಧ್ಯಮದವರಿಗೆ ಮಾರ್ಗಸೂಚಿಗಳನ್ನು ರಚಿಸುವಂತೆ ಶಿಫಾರಸು ಮಾಡಲಾಗಿದೆ.
ಜೊತೆಗೆ ಲೋಕಸಭೆಯಲ್ಲಿ ಇರುವಂಥ ಮಾದರಿಯಲ್ಲೇ ಪ್ರತ್ಯೇಕವಾದ ವಾಹಿನಿ ಅಥವಾ ಸರ್ಕಾರಿ ಸೌಮ್ಯದ ಸಂಸ್ಥೆಯ ಮೂಲಕ ವಿಧಾನಸಭೆಯ ಕಾರ್ಯಕಲಾಪಗಳನ್ನು ಪ್ರಸಾರ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಮಿತಿ ಶಿಫಾರಸು ಮಾಡಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications