2ನೇ ಉಪಲೋಕಾಯುಕ್ತ ಪೀಕಲಾಟವೇನು?

ವಾಸ್ತವದಲ್ಲಿ CJ ಸೇನ್ ಅವರು ಜಸ್ಟೀಸ್ ಎಚ್. ರಾಘವ ವಿಠ್ಠಲಾಚಾರ್ಯ ಅವರ ಹೆಸರನ್ನು ಸೂಚಿಸಿದ್ದರು. ಅದೇ ರೀತಿ ವಿಧಾಸನಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜಸ್ಟೀಸ್ ಮೊಹಮದ್ ಅನ್ವರ್ ಮತ್ತು ಜಸ್ಟೀಸ್ ರಮಣ ಅವರನ್ನು ಸೂಚಿಸಿದ್ದರು. ಆದರೆ ಈ ಹೆಸರುಗಳನ್ನು ಪರಿಶೀಲಿಸುವ ಗೋಜಿಗೇ ಹೋಗದೆ ಮುಖ್ಯಮಂತ್ರಿ ತಮ್ಮ ಪರಮಾಧಿಕಾರ ಬಳಸಿ, ನ್ಯಾ ಚಂದ್ರಶೇಖರಯ್ಯ ಅವರನ್ನು ಎರಡನೆಯ ಉಪ ಲೋಕಾಯುಕ್ತರನ್ನಾಗಿ ನೇಮಿಸಿದರು ಎಂಬುದು ವಿವಾದದ ಕೇಂದ್ರಬಿಂದು.
ಮತ್ತೊಂದು ಗಮನಾರ್ಹ ಅಂಶವೆಂದರೆ ಶಂಕರ ಬಿದರಿ ಕೇಸಿನಲ್ಲಿ ಮಾನವ ಹಕ್ಕುಗಳ ಆಯೋಗದ ವರದಿಯನ್ನು ಮರೆಮಾಚಿ, ಅವರನ್ನು DG-IGP ಸ್ಥಾನದಲ್ಲಿ ಕುಳ್ಳರಿಸಲಾಯಿತು ವಿವಾದಕ್ಕೆ ಗುರಿಯಾಗಿ ಅದರಿಂದಲೇ ಸ್ಥಾನ ವಂಚಿತರಾದರು. ಅದೇ ರೀತಿ, ನ್ಯಾ ಚಂದ್ರಶೇಖರಯ್ಯ ಅವರ ಕೇಸಿನಲ್ಲಿ ಅಂತಹ ಗುರುತರ ಪ್ರಕರಣವೊಂದನ್ನು ಹೈಕೋರ್ಟ್ ಗಮನಕ್ಕೆ ತರಲಾಗಿದೆ. ಆ ಪ್ರಕರಣವನ್ನು ಗಣನೆಗೆ ತೆಗೆದುಕೊಳ್ಳದೆ ನ್ಯಾ ಚಂದ್ರಶೇಖರಯ್ಯಗೆ ಉಪ ಲೋಕಾಯುಕ್ತ ಸ್ಥಾನ ನೀಡಲಾಗಿದೆ.
ಕುಖ್ಯಾತ ಮೈಸೂರು ರೆಸಾರ್ಟ್ ಹಗರಣದಲ್ಲಿ ನ್ಯಾ ಚಂದ್ರಶೇಖರಯ್ಯ ಹೆಸರು ಕಾಣಿಸಿಕೊಂಡಿತ್ತು. ಆದರೆ ನ್ಯಾ ಚಂದ್ರಶೇಖರಯ್ಯ ಅವರ ಪ್ರಕಾರ ಆ ಪ್ರಕರಣದಲ್ಲಿ ಅನಗತ್ಯವಾಗಿ ಅವರ ಹೆಸರನ್ನು ಎಳೆದುತರಲಾಗಿತ್ತು. ತದನಂತರ ಅಂತಿಮವಾಗಿ ಅವರ ಹೆಸರನ್ನು ತೆಗೆದುಹಾಕಲಾಗಿತ್ತು. ಇದರ ಹೊರತಾಗಿ ಹೌಸಿಂಗ್ ಸೊಸೈಟಿಯಲ್ಲಿ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂಬ ಆರೋಪವೂ ಇದೆ. ಆದರೆ ನ್ಯಾ ಚಂದ್ರಶೇಖರಯ್ಯ ಆ ಆರೋಪವನ್ನೂ ತಳ್ಳಿಹಾಕಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications