ನ್ಯಾ ಸುಧೀಂದ್ರ ರಾವ್ ಗೆ ನಮ್ಮ ಬೆಂಗಳೂರು ಪ್ರಶಸ್ತಿ

2011ನೇ ಸಾಲಿಗೆ ನ್ಯಾ ಸುಧೀಂದ್ರ ರಾವ್ ಅವರನ್ನು ವರ್ಷದ ಬೆಂಗಳೂರಿಗ ಪ್ರಶಸ್ತಿಗೆ ಆಯ್ಕೆ ಮಾಡಿ ಗೌರವಿಸಲಾಯಿತು. ಒಟ್ಟು 9 ಸಾಧಕರಿಗೆ ಪ್ರಶಸ್ತಿ ನೀಡಿ, ಆತ್ಮೀಯವಾಗಿ ಸನ್ಮಾನಿಸಲಾಯಿತು.
ನ್ಯಾಯಾಧೀಶರು ಸಾರ್ವಜನಿಕ ವೇದಿಕೆಯಿಂದ ದೂರವಿರಬೇಕು ಎಂಬ ಕಾರಣಕ್ಕೆ ನ್ಯಾ ಸುಧೀಂದ್ರ ರಾವ್ ಅವರು ಕಾರ್ಯಕ್ರಮಕ್ಕೆ ಹಾಜರಿರಲಿಲ್ಲ. ಅವರ ಬದಲಿಗೆ ಟ್ರಸ್ಟಿ ಎಚ್ ಎಸ್ ಬಲರಾಂ ಪ್ರಶಸ್ತಿ ಸ್ವೀಕರಿಸಿದರು.
ಪ್ರಶಸ್ತಿ ಪುರಸ್ಕೃತರು:
* ವರ್ಷದ ಬೆಂಗಳೂರಿಗ ಪ್ರಶಸ್ತಿ: ನ್ಯಾ ಎನ್ ಕೆ ಸುಧೀಂದ್ರರಾವ್
* ಉತ್ತಮ ನಾಗರಿಕ ಪ್ರಶಸ್ತಿ: ಉದಯ್ ವಿಜಯನ್, ಬಿಯಾಂಡ್ ಕಾರ್ಲ್ಟನ್ ಟವರ್ ಸಂಸ್ಥೆ
* ಉತ್ತಮ ಸಂಘ ಸಂಸ್ಥೆ: ಕಲಾ ದೇವರಾಜ್-ಕರುಣಾಶ್ರಯ ಸಂಸ್ಥೆ ಹಾಗೂ ಮೀನಾಕ್ಷಿ ಭರತ್-ಘನ ತ್ಯಾಜ್ಯ ನಿರ್ವಹಣಾ ದುಂಡು ಮೇಜು
* ಸರ್ಕಾರಿ ನೌಕರರು: ಡಾ.ಯುವಿ ಸಿಂಗ್-ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಲಕ್ಷ್ಮಮ್ಮ- ಪೌರ ಕಾರ್ಮಿಕರು
* ಚುನಾಯಿತ ಪ್ರತಿನಿಧಿ: ಕೃಷ್ಣ ಭೈರೇಗೌಡ-ಬ್ಯಾಟರಾಯನಪುರ ಕಾಂಗ್ರೆಸ್ ಶಾಸಕ
* ಸರ್ಕಾರಿ ಸಂಸ್ಥೆ: ಕರ್ನಾಟಕ ಲೋಕಾಯುಕ್ತ- ಯೋಗಿನಾಥ್ ರಿಜಿಸ್ಟ್ರಾರ್
* ಸಾಮಾಜಿಕ ಉದ್ಯಮಿ: ಸಾಹಸ್ ಶೂನ್ಯ ತ್ಯಾಜ್ಯ ಪರಿಹಾರ-ವಿಲ್ಮಾ ರೋಡ್ರಿಸ್
ನಮ್ಮ ನಗರದ ನಾಗರಿಕರಿಗೆ ಸಂತಸ ಮತ್ತು ಹೆಮ್ಮೆ ಪಡಲು ಇಂದು ಕಾರಣ ದೊರಕಿದೆ. ನಾಗರಿಕರ ಒಳಿತಿಗಾಗಿ ಬದ್ಧರಾಗಿರುವ ನಿಜವಾದ ನಾಯಕರನ್ನು ಕಂಡು ಹೆಮ್ಮೆ ಪಡಬಹುದು.
ಇದೇ ರೀತಿ ನಮ್ಮ ನಡುವೆ ಇರುವ ಇನ್ನು ಅನೇಕ ಸಾಧಕರನ್ನು ಗುರುತಿಸಿ, ಗೌರವಿಸುವ ಬೆಂಬಲಿಸುವ ಸ್ಪೂರ್ತಿ ಪಡೆಯುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಸಂಸದ, ನಮ್ಮ ಬೆಂಗಳೂರು ಫೌಂಡೇಶನ್ ಸಂಸ್ಥಾಪಕ ರಾಜೀವ್ ಚಂದ್ರಶೇಖರ್ ಹೇಳಿದರಿ.
ಕಳೆದ ಬಾರಿ ವಿಜೇತೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಅನಿತಾ ರೆಡ್ಡಿ, ನಟ ರಮೇಶ್ ಅರವಿಂದ್ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications