ಗೌಡರೇ ಜಿಮ್ ಗೆ ಹೋಗಬೇಡಿಪ್ಪಾ: ಯಡಿಯೂರಪ್ಪ

ಜಿಲ್ಲೆಯಲ್ಲಿ ಬರ ಅಧ್ಯಯನ ಪ್ರವಾಸದಲ್ಲಿರುವ ಮಾಜಿ ಸಿಎಂ ಬುಧವಾರ ಬೆಳಗ್ಗೆ ಹಾಲಿ ಸಿಎಂಗೆ ಹೀಗೆ ವಿನಂತಿ ಮಾಡಿದ್ದಾರೆ: ರಾಜ್ಯದ ಮುಕ್ಕಾಲು ಭಾಗ ಬರದಿಂದ ತತ್ತರಿಸುತ್ತಿದೆ. ಇಂತಹ ಸಂಕಟದ ಸ್ಥಿತಿಯಲ್ಲಿ ಉದ್ಯಮಿಗಳಿಂದ ಬಂಡವಾಳ ಆಕರ್ಷಿಸಲು ವಿದೇಶ ಪ್ರವಾಸ ಕೈಗೊಳ್ಳುವುದು ವಿಪರ್ಯಾಸವಾದೀತು. ಆದ್ದರಿಂದ ವಿದೇಶಕ್ಕೆ ಹೋಗುವ ಬಗ್ಗೆ ಮತ್ತೊಮ್ಮೆ ಆಲೋಚಿಸಿ' ಎಂದಿದ್ದಾರೆ.
ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹಾಗೂ ಅಧಿಕಾರಿಗಳ ದಂಡಿನೊಂದಿಗೆ (Global Investors Meet- GIM) ಇದೇ 15 ರ ರಾತ್ರಿ ಬೆಂಗಳೂರಿನಿಂದ ಹೊರಡಲು ಸಿದ್ಧತೆ ನಡೆಸಿದ್ದಾರೆ. ಸಿಂಗಾಪುರ ಮತ್ತು ಜಪಾನ್ ಸುತ್ತಾಡಿ, ಅಲ್ಲಿನ ಬಂಡವಾಳಶಾಹಿಗಳನ್ನು ಭೇಟಿ ಮಾಡಿ ಏ. 21ಕ್ಕೆ ವಾಪಸಾಗಲಿದ್ದಾರೆ. ಬರಗಾಲದ ಪರಿಸ್ಥಿತಿಯಲ್ಲಿ ಜನರಿಗೆ ಅಭಯ ನೀಡಬೇಕಾಗಿರುವುದು ಯಾವುದೋ ದೇವರು ದಿಂಡಿರು ಅಲ್ಲ. ಬದಲಿಗೆ ಕಂದಾಯ ಸಚಿವರು. ಆದರೆ ಖುದ್ದು ಸದಾನಂದ ಗೌಡರೇ ಆ ಖಾತೆಯ ಹೊಣೆಹೊತ್ತಿರುವಾಗ ಇದ್ಯಾತರದ್ದು ವಿದೇಶ ಪ್ರವಾಸ ಎಂದು ಮಂದಿ ಕೇಳುವಂತಾಗಿದೆ.
ರಾಜ್ಯದ ಜನತೆಯನ್ನು ಕಂಗಾಲು ಮಾಡಿರುವ ಬರಗಾಲವನ್ನು ಹೇಗೆ ನಿರ್ವಹಿಸಬೇಕು ಎಂಬುದನ್ನು ಅಧ್ಯಯನ ಮಾಡಲು ಗೌಡರು ವಿದೇಶಕ್ಕೆ ಹೊರಟಿರಬಹುದು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸಹ ವ್ಯಂಗ್ಯವಾಡಿದ್ದಾರೆ. ಇನ್ನು, ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಅವರೂ ಕಿಡಿಕಾರಿದ್ದಾರೆ - ಕೇಂದ್ರಕ್ಕೆ ಬರ ವರದಿ ಸಲ್ಲಿಸಿ, ಹೆಚ್ಚಿನ ಅನುದಾನ ತಂದು ಜನರಿಗೆ ಅನುಕೂಲ ಮಾಡಿಕೊಡಬೇಕಾದ ಮುಖ್ಯಮಂತ್ರಿಗಳು ಬಂಡವಾಳ ಆಕರ್ಷಣೆ ನೆಪದಲ್ಲಿ ವಿದೇಶಕ್ಕೆ ಹೊರಟಿರುವುದು ನಾಡಿನ ದುರಂತ ಎಂದಿದ್ದಾರೆ.
when the rome is burning ... ನೀವೆನನ್ನುತ್ತೀರಿ!?
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications