ವಿಚಾರಣೆ ನಡೆದಿದೆ, ಬಿಎಸ್ ವೈಗೆ ಭೀತಿ ಶುರುವಾಗಿದೆ

ಸಿಇಸಿ ತಂಡ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ರಾಜ್ಯದಲ್ಲಿ ಗಣಿ ಸಮೀಕ್ಷೆ ನಡೆಸಿ ನೀಡಿರುವ ವರದಿ ಸಲ್ಲಿಸಿದೆ. ವರದಿಯಲ್ಲಿ ಕರ್ನಾಟಕದ 'ಎ' ಕೆಟಗೆರಿಯ 49 ಗಣಿ ಸಂಸ್ಥೆಗಳ ಲೈಸನ್ ರದ್ದು ಮಾಡುವಂತೆ ಸೂಚಿಸಾಗಿದೆ. ಇದಕ್ಕೆ ಸುಪ್ರೀಂಕೋರ್ಟ್ ಸಮ್ಮತಿಸಿದೆ.
ಗಣಿ ಕಂಪನಿಗಳ ವಿರುದ್ಧ ಸುಪ್ರೀಂಕೋರ್ಟ್ ತೀರ್ಪು ನೀಡಿರುವುದು ಯಡಿಯೂರಪ್ಪ ಅವರ ರಾಜಕೀಯ ಭವಿಷ್ಯಕ್ಕೆ ಮಾರಕವಾಗುವ ಸಾಧ್ಯತೆಯಿದೆ.
ಇದಲ್ಲದೆ, ಯಡಿಯೂರಪ್ಪನವರ ಕುಟುಂಬದ ಸದಸ್ಯರು ಅಕ್ರಮ ಗಣಿಗಾರಿಕೆ ನಡೆಸುವ ಉದ್ಯಮಿಗಳಿಂದ ಲಂಚ ಪಡೆದಿರುವುದರ ಬಗ್ಗೆ 314 ಪುಟಗಳ ವರದಿಯನ್ನು ಸಲ್ಲಿಸಿರುವ ಎಸ್ ಆರ್ ಹಿರೇಮಠ್ ಅವರ ಎನ್ಸಿಎನ್ಪಿಆರ್ ಸಂಘಟನೆ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಮನವಿ ಸಲ್ಲಿಸಿದೆ.
ಎನ್ ಸಿಎನ್ ಪಿಆರ್ ಪರ ವಕೀಲ ಪ್ರಶಾಂತ್ ಭೂಷಣ್ ಸಮರ್ಥವಾಗಿ ವಾದ ಮಂಡಿಸಿದ್ದಾರೆ. ಯಡಿಯೂರಪ್ಪ ಪರ ಸೊಲೊ ಸೊರಾಬ್ಜಿ ಅವರು ವಾದ ಮಂಡಿಸುತ್ತಿದ್ದಾರೆ.
ಯಡಿಯೂರಪ್ಪ ಅವರಿಗೆ ಹೈಕೋರ್ಟ್ ಕ್ಲೀನ್ ಚಿಟ್ ನೀಡಿದೆ. ಪ್ರೇರಣಾ ಟ್ರಸ್ಟ್ ಹಣ ಪಡೆದಿದ್ದು ನಿಜವಾದರೂ ಅದು ಲಂಚವಲ್ಲ ಎಂದು ಸೊರಾಬ್ಜಿ ವಾದಿಸಿದ್ದಾರೆ. ಸ್ಪೆಷಲ್ ಲೀವ್ ಪಿಟಿಷನ್ ಬಂದ ನಂತರ ನೋಡೋಣ ಎಂದು ಜಡ್ಜ್ ಹೇಳಿದ್ದಾರೆ. ವಿಚಾರಣೆ ಜಾರಿಯಲ್ಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications