ಶ್ರೀರಾಮುಲು ಬಿಜೆಪಿಗೆ ಮರಳುವುದು ಗ್ಯಾರಂಟಿ

ಏನಪಾ ಅಂದರೆ... ಮಾಜಿ ಸಚಿವ, ಬಳ್ಳಾರಿ ಶಾಸಕ ಬಿ. ಶ್ರೀರಾಮುಲು ಸದ್ಯದಲ್ಲೇ ತಮ್ಮ ಮಾತೃಪಕ್ಷಕ್ಕೆ ಮರಳಲಿದ್ದಾರೆ. ಸದ್ಯದಲ್ಲೇ ಈ ಆಶ್ಚರ್ಯಕರ ಬೆಳವಣಿಗೆ ನಡೆಯಬಹುದು ಎಂದು ಕೆ. ಕರುಣಾಕರ ರೆಡ್ಡಿ ಭವಿಷ್ಯ ನುಡಿದಿದ್ದಾರೆ.
ತಾವು ಪ್ರತಿನಿಧಿಸುವ ಹರಪನಹಳ್ಳಿ ಕ್ಷೇತ್ರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕರುಣಾಕರ ರೆಡ್ಡಿ ಅವರು 'ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷಗಳು ಯಶಸ್ವಿಯಾಗಿಲ್ಲ. ಈ ಬಗ್ಗೆ ಶ್ರೀರಾಮುಲುಗೆ ಈ ಹಿಂದೆಯೇ ತಿಳಿಯ ಹೇಳಿದ್ದೇನೆ. ಅಲ್ಲದೆ, ಬಿಜೆಪಿಗೆ ಮರಳುವಂತೆಯೂ ಬುದ್ದಿವಾದ ಹೇಳಿದ್ದೇನೆ' ಎಂದರು.
'ಹಾಲಿ ಪರಿಸ್ಥಿತಿಯಲ್ಲಿ ಅವರಿಗೆ ಮನವೊಲಿಸುವುದು ಕಷ್ಟ. ಆದರೆ ಮುಂದೊಂದು ದಿನ ಅವರು ಪಕ್ಷಕ್ಕೆ ಮರಳಲಿದ್ದಾರೆ ಎಂಬ ದೃಢ ವಿಶ್ವಾಸ ನನಗಿದೆ' ಎಂದರು. ಇದೇ ವೇಳೆ ತಾವು ಬಿಜೆಪಿಯನ್ನು ತೊರೆದು ಮತ್ಯಾವುದೋ ಪಕ್ಷವನ್ನು ಸೇರುವುದಿಲ್ಲ ಎಂದು ಕರುಣಾಕರ ರೆಡ್ಡಿ ಸ್ಪಷ್ಟಪಡಿಸಿದರು.
More From
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications