ಕುಮಾರಸ್ವಾಮಿ-ರಾಧಿಕಾ ಕೇಸು ಕ್ಲೋಸ್ ಆಗಿಲ್ಲ

ಖುದ್ದು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಅವರಿದ್ದ ನ್ಯಾಯಪೀಠವೇ ಶಶಿಧರ ಬೆಳಗುಂಬ ಎಂಬುವವರು ಸಲ್ಲಿಸಿದ್ದ PIL ಅನ್ನು ವಜಾಗೊಳಿಸಿದ್ದಾರೆ ಎಂಬ ಸುದ್ದಿ ಪ್ರಕಟವಾಗುತ್ತಿದ್ದಂತೆ 'ದಟ್ಸ್ ಕನ್ನಡ' ಓದುಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಂಗೈ ಹುಣ್ಣಿಗೆ ಕನ್ನಡಿ ಏಕೆ? CJ ಅವರೇ ಇಂತಹ ತೀರ್ಪು ನೀಡಬಹುದಾ? ಇಡೀ ಪ್ರಪಂಚಕ್ಕೆ ಗೊತ್ತಿರುವುದು ನ್ಯಾಯಾಲಯಕ್ಕೆ ಗೊತ್ತಾಗ್ಲಿಲ್ವ ಎಂದು ಕಿಡಿಕಾರಿದರು. ಯಾರೋ ಮಾಡಿರುವ ತಪ್ಪಿನ ಬಗ್ಗೆ ಕಂಠ ಶೋಷಣೆ ಮಾಡಿಕೊಂಡರು.
ಆದರೆ ಅರೆ ಕ್ಷಣ ಆಲೋಚಿಸಿ. ಖುದ್ದು ಮುಖ್ಯ ನ್ಯಾಯಮೂರ್ತಿಗೇ ಸತ್ಯ ಏನೆಂಬುದು ತಿಳಿದಿದ್ದರೂ ನ್ಯಾಯಾಲಯಕ್ಕೆ ಅಗತ್ಯವಾಗಿ ಬೇಕಾಗುವುದು ಸಾಕ್ಷ್ಯವಷ್ಟೇ. ಸಾಕ್ಷ್ಯವಿಲ್ಲದೆ ಸಾವಿರಾರು ಕೇಸುಗಳು ನಮ್ಮ ಘನ ನ್ಯಾಯಾಲಯಗಳಲ್ಲಿ ದಿನಾ ಬಿದ್ದು ಹೋಗುವುದನ್ನು ಕೇಳುತ್ತಿರುತ್ತೇವೆ. ಅಂತಹುದರಲ್ಲಿ CJ ಆದರೇನು, ಅವರೆದುರು ಸಮರ್ಪಕ ಸಾಕ್ಷ್ಯವಿಲ್ಲದ ಕಾರಣ ಅಸಹಾಯಕರಾಗಿ ಕೇಸು ಬರಕಾಸ್ತು ಮಾಡಿದರು ಅಷ್ಟೆ.
ಇನ್ನೊಂದು ವಿಷಯ ಏನಪಾ PIL ಸಲ್ಲಿಸಿದ ಬಳಿಕ 'ತಪ್ಪಿನ ಅರಿವಾಗಿ' ಯಾವುದೋ 'ಕುಮಾರ' ಪ್ರೇರಣೆಯಿಂದ ಕೇಸು ವಾಪಸ್ಸು ತೆಗೆದುಕೊಳ್ಳುವ ಧಾವಂತಕ್ಕೆ ಸಿಲುಕಿದರೋ ಏನೋ ಸ್ವತಃ ಅರ್ಜಿದಾರರಿಗೇ (ಶಶಿಧರ ಬೆಳಗುಂಬ) ಕೇಸು ಮುಂದುವರಿಯುವುದು ಬೇಕಾಗಿರಲಿಲ್ಲ ಅನಿಸುತ್ತದೆ. ಹಾಗೆಂದೇ ಕೋರ್ಟಿಗೆ ಸಲ್ಲಿಸಿದ ದಾಖಲೆಗಳಿಗೆ ಕನಿಷ್ಠ ತಮ್ಮ ಸಹಿ ಹಾಕುವ ಜವಾಬ್ದಾರಿಯನ್ನೂ ಅವರು ನಿಭಾಯಿಸಲಿಲ್ಲ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications