ಕುಮಾರಸ್ವಾಮಿ-ರಾಧಿಕಾ ಕೇಸು ಕ್ಲೋಸ್ ಆಗಿಲ್ಲ

ಖುದ್ದು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಅವರಿದ್ದ ನ್ಯಾಯಪೀಠವೇ ಶಶಿಧರ ಬೆಳಗುಂಬ ಎಂಬುವವರು ಸಲ್ಲಿಸಿದ್ದ PIL ಅನ್ನು ವಜಾಗೊಳಿಸಿದ್ದಾರೆ ಎಂಬ ಸುದ್ದಿ ಪ್ರಕಟವಾಗುತ್ತಿದ್ದಂತೆ 'ದಟ್ಸ್ ಕನ್ನಡ' ಓದುಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಂಗೈ ಹುಣ್ಣಿಗೆ ಕನ್ನಡಿ ಏಕೆ? CJ ಅವರೇ ಇಂತಹ ತೀರ್ಪು ನೀಡಬಹುದಾ? ಇಡೀ ಪ್ರಪಂಚಕ್ಕೆ ಗೊತ್ತಿರುವುದು ನ್ಯಾಯಾಲಯಕ್ಕೆ ಗೊತ್ತಾಗ್ಲಿಲ್ವ ಎಂದು ಕಿಡಿಕಾರಿದರು. ಯಾರೋ ಮಾಡಿರುವ ತಪ್ಪಿನ ಬಗ್ಗೆ ಕಂಠ ಶೋಷಣೆ ಮಾಡಿಕೊಂಡರು.
ಆದರೆ ಅರೆ ಕ್ಷಣ ಆಲೋಚಿಸಿ. ಖುದ್ದು ಮುಖ್ಯ ನ್ಯಾಯಮೂರ್ತಿಗೇ ಸತ್ಯ ಏನೆಂಬುದು ತಿಳಿದಿದ್ದರೂ ನ್ಯಾಯಾಲಯಕ್ಕೆ ಅಗತ್ಯವಾಗಿ ಬೇಕಾಗುವುದು ಸಾಕ್ಷ್ಯವಷ್ಟೇ. ಸಾಕ್ಷ್ಯವಿಲ್ಲದೆ ಸಾವಿರಾರು ಕೇಸುಗಳು ನಮ್ಮ ಘನ ನ್ಯಾಯಾಲಯಗಳಲ್ಲಿ ದಿನಾ ಬಿದ್ದು ಹೋಗುವುದನ್ನು ಕೇಳುತ್ತಿರುತ್ತೇವೆ. ಅಂತಹುದರಲ್ಲಿ CJ ಆದರೇನು, ಅವರೆದುರು ಸಮರ್ಪಕ ಸಾಕ್ಷ್ಯವಿಲ್ಲದ ಕಾರಣ ಅಸಹಾಯಕರಾಗಿ ಕೇಸು ಬರಕಾಸ್ತು ಮಾಡಿದರು ಅಷ್ಟೆ.
ಇನ್ನೊಂದು ವಿಷಯ ಏನಪಾ PIL ಸಲ್ಲಿಸಿದ ಬಳಿಕ 'ತಪ್ಪಿನ ಅರಿವಾಗಿ' ಯಾವುದೋ 'ಕುಮಾರ' ಪ್ರೇರಣೆಯಿಂದ ಕೇಸು ವಾಪಸ್ಸು ತೆಗೆದುಕೊಳ್ಳುವ ಧಾವಂತಕ್ಕೆ ಸಿಲುಕಿದರೋ ಏನೋ ಸ್ವತಃ ಅರ್ಜಿದಾರರಿಗೇ (ಶಶಿಧರ ಬೆಳಗುಂಬ) ಕೇಸು ಮುಂದುವರಿಯುವುದು ಬೇಕಾಗಿರಲಿಲ್ಲ ಅನಿಸುತ್ತದೆ. ಹಾಗೆಂದೇ ಕೋರ್ಟಿಗೆ ಸಲ್ಲಿಸಿದ ದಾಖಲೆಗಳಿಗೆ ಕನಿಷ್ಠ ತಮ್ಮ ಸಹಿ ಹಾಕುವ ಜವಾಬ್ದಾರಿಯನ್ನೂ ಅವರು ನಿಭಾಯಿಸಲಿಲ್ಲ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications