ಸರ್ಕಾರ vs ಉಪನ್ಯಾಸಕರು, ಪೋಷಕರು ತತ್ತರ

ಸರ್ಕಾರದ ಬ್ಲ್ಯಾಕ್ ಮೇಲ್ ತಂತ್ರಕ್ಕೆ ಮಣಿಯದಿರುವಂತೆ ಶಿಕ್ಷಕರಿಗೆ ಕರೆ ನೀಡಿರುವ ಪುಟ್ಟಣ್ಣ, ಇದು ಅಂತಿಮ ಹೋರಾಟ ಎಂದಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೀಡುಬಿಟ್ಟಿರುವ ಸಾವಿರಾರು ಉಪನ್ಯಾಸಕರು ಅಹೋರಾತ್ರಿ ಮುಷ್ಕರಕ್ಕೆ ಮುಂದಾಗಿದ್ದಾರೆ ಎಂಬ ಸುದ್ದಿ ಬಂದಿದೆ.
ಈ ನಡುವೆ ಬಿಕ್ಕಟ್ಟು ಬೇಗ ಬಗೆಹರಿಯಲಿದೆ. ಅನುದಾನ ರಹಿತ ಕಾಲೇಜಿನ ಉಪನ್ಯಾಸಕರನ್ನು ಕರೆ ತಂದು ಮೌಲ್ಯಮಾಪನ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಪೋಷಕರು ಆತಂಕಗೊಳ್ಳಬೇಕಾಗಿಲ್ಲ ಎಂದು ಶಿಕ್ಷಣ ಇಲಾಕೆ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್ ಹೇಳಿದ್ದಾರೆ.
ಸಿಎಂ ಸದಾನಂದ ಗೌಡ ಕೂಡಾ ಮುಷ್ಕರ ನಿರತ ಉಪನ್ಯಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ಆದರೆ, ಎಸ್ಮಾ ಜಾರಿ ಬಗ್ಗೆ ಯಾವುದೇ ಸುಳಿವು ನೀಡಿಲ್ಲ.
ಬೇಡಿಕೆ ಏನು?: 2009ರಲ್ಲಿ ನೇಮಕವಾದ 2500 ಉಪನ್ಯಾಸಕರ ಪೂರ್ವಸೇವಾ ಅವಧಿಯನ್ನು ಘೋಷಿಸಬೇಕು.
* ಪ್ರೌಡಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣ ಪ್ರತ್ಯೇಕವಾಗಿರಬೇಕು.
* ಪಿಎಚ್ ಡಿ, ಎಂಫಿಲ್ ಪದವಿ ಪಡೆದವರಿಗೆ ಕಾಲೇಜು ಉಪನ್ಯಾಸಕರಾಗಿ ಬಡ್ತಿ ನೀಡಬೇಕು.
10 ದಿನಗಳ ಮೌಲ್ಯಮಾಪನ ಬಹಿಷ್ಕಾರದಿಂದ 1.5 ಕೋಟಿ ರು ನಷ್ಟವಾಗಿದೆ. 29,000 ರು ಸಂಬಳ ನೀಡಲಾಗುತ್ತಿದೆ. ಮುಷ್ಕರದ ಅವಧಿಯಲ್ಲೂ ಉಪನ್ಯಾಸಕರಿಗೆ ಸಂಬಳ ನೀಡಲಾಗುತ್ತಿದೆ ಎಂದು ಪಿಯೂ ಶಿಕ್ಷಣ ಮಂಡಳಿ ನಿರ್ದೇಶಕಿ ರಶ್ಮಿ ಮಹೇಶ್ ಪ್ರತಿಕ್ರಿಯಿಸಿದ್ದಾರೆ.
ಸರ್ಕಾರ ಬೇಡಿಕೆಗಳಿಗೆ ಒಪ್ಪದಿದ್ದರೆ ಏ.23ರಿಂದ ಆರಂಭವಾಗಬೇಕಿರುವ ಎಸ್ಎಸ್ ಎಲ್ ಸಿ ಮೌಲ್ಯಮಾಪನ ಕೂಡಾ ಬಹಿಷ್ಕರಿಸಲು ಶಿಕ್ಷಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications