ಸೋಮವಾರ ಹೂ, ತರಕಾರಿ ಪೂರೈಕೆ ವ್ಯತ್ಯಯ?

ಸೋಮವಾರ ಮಧ್ಯಾಹ್ನ 12 ರಿಂದ 2 ಗಂಟೆಗಳವರೆಗೂ ಮಳಿಗೆಗಳು ಬಂದ್ ಆಗಲಿದೆ. ಈ ಸಾಂಕೇತಿಕ ಮುಷ್ಕರದಿಂದ ನಾಗರಿಕರಿಗೆ ತೊಂದರೆಯಾಗಬಹುದು. ಆದರೆ, ಬಿಬಿಎಂಪಿಗೆ ನಮ್ಮ ಪ್ರತಿಭಟನೆ ಬಿಸಿ ಮುಟ್ಟಲೇಬೇಕು ಎಂದು ವರ್ತಕರು ಹೇಳಿದ್ದಾರೆ.
ಕೃಷ್ಣರಾಜ ಮಾರುಕಟ್ಟೆಯ ತಳ ಮಹಡಿಯಲ್ಲಿ ಸುಮಾರು 300 ಮಳಿಗೆಗಳಿದ್ದು, ಇದರಲ್ಲಿ 120 ಹೂವಿನ ಅಂಗಡಿ ಇದೆ. ಆದರೆ, ಇತ್ತೀಚೆಗೆ ಪ್ರವೇಶದ್ವಾರ ಒತ್ತುವರಿ ಮಾಡಿಕೊಂಡ ಮಳಿಗೆಗಳು ನಿರ್ಮಾಣವಾಗಿದೆ. ಇದರಿಂದ ಸರಿಯಾಗಿ ಗಾಳಿ ಬೆಳಕು ಬರುತ್ತಿಲ್ಲ ಎಂದು ಸಂಘದ ಅಧ್ಯಕ್ಷ ರಘುಕುಮಾರ್ ಆರೋಪಿಸಿದ್ದಾರೆ.
ಪಾಲಿಕೆ ಸ್ಥಾಯಿ ಸಮಿತಿ ಸುಮಾರು 9 ರಿಂದ 10 ಮಳಿಗೆಗಳ ನಿರ್ಮಾಣಕ್ಕೆ ಅನುಮತಿ ನೀಡಿದೆ. ಎಲ್ಲವೂ ಅನಧಿಕೃತ ಕಟ್ಟಡಗಳಾಗಿದೆ. ಹಾಲಿ ಸ್ಥಾಯಿ ಸಮಿತಿ ಅಧ್ಯಕ್ಷೆ ರೂಪಾ ರಮೇಶ್ ಕೂಡಾ ಇದಕ್ಕೆ ಬೆಂಬಲ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಯಾವುದೇ ಮೂಲ ಸೌಕರ್ಯಗಳಿಲ್ಲ: ಕೆಆರ್ ಮಾರುಕಟ್ಟೆಯಲ್ಲಿ ಸುಮಾರು 1,800 ಮಳಿಗೆಗಳಿದೆ. ಕುಡಿಯುವ ನೀರಿನ ಸೌಲಭ್ಯವಿಲ್ಲ. ತುರ್ತು ಪರಿಹಾರ ಕಾರ್ಯಕ್ಕೆ ವ್ಯವಸ್ಥೆಯಿಲ್ಲ. ಶೌಚಾಲಯವಂತೂ ಮೊದಲೇ ಇಲ್ಲ. ಅನಧಿಕೃತ ಕಟ್ಟಡ ನಿರ್ಮಾಣಕ್ಕೆ ಅಧಿಕಾರಿಗಳೇ ಸಾಥ್ ನೀಡುತ್ತಿದ್ದಾರೆ ಎಂದು ವರ್ತಕರು ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications