ಕೋಡಿಮಠ ಸ್ವಾಮೀಜಿ ನುಡಿದರು ಭಯಂಕರ ಭವಿಷ್ಯವಾ

ಭೀಕರ ರೈಲು ಅಪಘಾತ: ಈ ವರ್ಷ ದೇಶದಲ್ಲಿ ಮಳೆ ಆಗುತ್ತಿದೆಯಾದರೂ ಎಲ್ಲೆಡೆ ಆಗುವುದು ಕಡಿಮೆ, ಸುರಿದಲ್ಲೇ ಮತ್ತೆ ಸುರಿಯುತ್ತದೆ, ರೈತರು ಕಷ್ಟಪಟ್ಟು ದುಡಿದರೆ ಮಾತ್ರ ಬೆಳೆ ಬರುತ್ತದೆ. ಜಗತ್ತಿನ ದೊಡ್ಡ ನಗರಗಳಲ್ಲಿ ಆಕಸ್ಮಿಕ ಅಗ್ನಿ ಅನಾಹುತಗಳು ಸಂಭವಿಸಬಹುದು. ಭಾರಿ ಪ್ರಮಾಣದ ರೈಲು ಅಪಘಾತದಿಂದ ನೂರಾರು ಜನರು ಪ್ರಾಣ ಕಳೆದುಕೊಳ್ಳಬಹುದು.
ಇದು ಉಗ್ರರ ಅಟ್ಟಹಾಸದಿಂದ, ಭೂಕಂಪನದಿಂದ ಯಾವುದಾದರಿಂದಲೂ ಆಗಬಹುದು ಎಂದು ಅವರು ತಿಳಿಸಿದ್ದಾರೆ. ಸೋಮವಾರ ನಗರದಲ್ಲಿ ಮೃತ್ಯುಂಜಯ ಸಂಕೇಶ್ವರ ಎಂಬ ಭಕ್ತರೊಬ್ಬರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಗೌಡರಿಗೆ ಮಾತ್ರ ಒಳ್ಳೆ ಯೋಗ, ಇತರರಿಗೆ ಜೈಲು ಮಾರ್ಗ: 'ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರಿಗೆ ಬಹಳಷ್ಟು ವಿರೋಧ ವ್ಯಕ್ತವಾಗುತ್ತದೆ. ಆದರೂ 2013ರ ವರೆಗೆ ಅವರಿಗೆ ಒಳ್ಳೆಯ ಯೋಗವಿದೆ' ಎಂದು ಸ್ವಾಮೀಜಿ ನುಡಿದಿದ್ದಾರೆ.
ಆದರೆ ಇತರೆ ಜನನಾಯಕರಿಗೆ ಆತಂಕ ತರುವ ವಿಷಯವೆಂದರೆ 'ಮತ್ತಷ್ಟು ರಾಜಕೀಯ ಮುಖಂಡರು ಜೈಲಿಗೆ ಹೋಗಲಿದ್ದಾರೆ' ಎಂದೂ ಕೋಡಿಮಠ ಮಹಾಸ್ವಾಮೀಜಿ ಭಯದ ಮಡುವಿಗೆ ತಳ್ಳಿದ್ದಾರೆ.
ದಿನಾ 2 ನಿಮಿಷ ಪ್ರಾರ್ಥನೆ: ಪ್ರಾಕೃತಿಕ ವಿಕೋಪ ಹೆಚ್ಚಳಕ್ಕೆ ಮನುಷ್ಯ ದೈವಿ ಶಕ್ತಿ, ಭಕ್ತಿ ಮರೆತು ಸಾಗುತ್ತಿರುವುದೇ ಕಾರಣ. ಪೂಜೆ, ಪುನಸ್ಕಾರ, ದೇವರ ಧ್ಯಾನ ಎಲ್ಲವೂ ಆಡಂಬರ, ಯಾಂತ್ರಿಕವಾಗಿವೆ. ಗುರು-ಗುರಿಯ ಸ್ಪಷ್ಟತೆ ನಾಡನಾಳುವವರಿಗೂ ಇಲ್ಲ, ನಾಡವರಿಗೂ ಇಲ್ಲ. ಎಲ್ಲ ಸಮಸ್ಯೆಗಳಿಗೆ ಪರಿಹಾರ ಇದೆ ನಿಜ. ಈ ಭೂಮಿ ಆಕಾಶ ನೀರು ಕರುಣಿಸಿದ ದೇವನೊಬ್ಬನಿಂದ ಇದು ಸಾಧ್ಯ. ಆದ್ದರಿಂದ ಎಲ್ಲರೂ ಈ ಭೂಮಿ, ದೇಶ, ನೆಲ-ಜಲ ಜೀವಸಂಕುಲ ರಕ್ಷಣೆಗೆ ಭಗವಂತನಲ್ಲಿ ಪ್ರತಿನಿತ್ಯ 2 ನಿಮಿಷವಾದರೂ ಪ್ರಾರ್ಥನೆ ಮಾಡಬೇಕು ಇದರಿಂದ ಒಳಿತನ್ನು ಕಾಣಬಹುದಾಗಿದೆ ಎಂದು ಸ್ವಾಮೀಜಿ ನುಡಿದರು.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications