ಯೇಸುದಾಸ್ ದೇಗುಲ ಪ್ರವೇಶ ಆಗ್ರಹಿಸಿ ಧರಣಿ

ಹಿಂದೂ ಧರ್ಮಕ್ಕೆ ಸೇರದ ಅನ್ಯಧರ್ಮೀಯರಿಗೆ ಕೃಷ್ಣ ದೇಗುಲದಲ್ಲಿ ಪ್ರವೇಶ ನಿಷಿದ್ಧವಾಗಿದೆ. ಹೀಗಾಗಿ ಹುಟ್ಟಿನಿಂದ ಕ್ರೈಸ್ತ ಧರ್ಮಕ್ಕೆ ಸೇರಿರುವ ಯೇಸುದಾಸ್ ಅವರನ್ನು ಕೂಡಾ ದೇಗುಲದ ಒಳಗೆ ಬಿಟ್ಟಿಲ್ಲ.
ಜನಸೇವಾ ಮುನ್ನಾನಿ ಎಂಬ ಹೆಸರಿನ ದಾನದತ್ತಿ ಸಂಘಟನೆ ಈಗ ಯೇಸುದಾಸ್ ಪರವಾಗಿ ಪ್ರತಿಭಟನೆ ನಡೆಸಲು ಮುಂದಾಗಿದೆ. ಮೇ.1ರಂದು ದೇಗುಲದ ಎದುರು ಧರಣಿ ಕೂತು ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘಟನೆ ಮುಖ್ಯಸ್ಥ ಸೋಮನ್ ಪಿಳ್ಳೈ ಹೇಳಿದ್ದಾರೆ.
ಯೇಸುದಾಸ್ ದೇಗುಲ ಪ್ರವೇಶ ನಿರಾಕರಿಸುವವರೂ ಕೂಡಾ ಅವರು ಗುರುವಾಯೂರಪ್ಪನ್ ಕುರಿತು ಹಾಡಿದ ಹಾಡುಗಳನ್ನು ಮೆಚ್ಚಿದ್ದಾರೆ. ಯೇಸುದಾಸ್ ಅವರನ್ನು ಅನೇಕ ದೇಗುಲಗಳು ಆಸ್ಥಾನ ವಿದ್ವಾನ್ ಆಗಿ ಪರಿಗಣಿಸಿ ಗೌರವಿಸಿದೆ.
ಕೊಲ್ಲೂರು ಮುಕಾಂಬಿಕಾ ದೇಗುಲದಲ್ಲಿ ವಿಶೇಷ ಗೌರವ ಸ್ಥಾನ ಮನ್ನಣೆ ನೀಡಲಾಗಿದೆ. ಕಳೆದ 30 ವರ್ಷಗಳಿಂದ ತಮ್ಮ ಹುಟ್ಟುಹಬ್ಬ ಆಚರಣೆಯನ್ನು ಕೊಲ್ಲೂರು ಅಮ್ಮನ ಸನ್ನಿಧಿಯಲ್ಲಿ ಮಹಾನ್ ಗಾಯಕ ಆಚರಿಸುತ್ತಾ ಬಂದಿದ್ದಾರೆ. ಆದರೆ ಕೇರಳದ ದೇಗುಲದಲ್ಲಿ ಮಾತ್ರ ಏಕೆ ಈ ತಾರತಮ್ಯ ಎಂದು ಪಿಳ್ಳೈ ಪ್ರಶ್ನಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications