ನ್ಯೂಸ್ ಚಾನೆಲ್ ಬಂದ್ ಕರೋ ಎಂದ ಮಮತಾ

ಸಾರ್ವಜನಿಕರು ಯಾವ ಟಿವಿ ಚಾನೆಲ್ ನೋಡಬೇಕು ಯಾವುದನ್ನು ನೋಡಬಾರದು ಎಂಬುದನ್ನು ಮಮತಾ ನಿರ್ಧರಿಸುತ್ತಾರಂತೆ. ನ್ಯೂಸ್ ಚಾನೆಲ್ ಗಳನ್ನು ನೋಡುವುದು ಬಿಡಿ. ಮನರಂಜನೆ ಚಾನೆಲ್ ಗಳನ್ನು ನೋಡಿ ಎಂದು ಮಮತಾ ಇತ್ತೀಚೆಗೆ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
ತಮ್ಮ ಸರ್ಕಾರದ ಆಡಳಿತವನ್ನು ಕೆಟ್ಟದಾಗಿ ಬಿಂಬಿಸುತ್ತಿರುವ ಟಿವಿ ಚಾನೆಲ್ ಗಳ ಮೇಲೆ ಮಮತಾ ಕಿಡಿಕಾರಿದರು. ನ್ಯೂಸ್ ಚಾನೆಲ್ ಬದಲು ಯಾವುದಾದರೂ ಮ್ಯೂಸಿಕ್ ಚಾನೆಲ್ ನೋಡಿ ಎಂದು ತಮ್ಮ ಅಭಿಮಾನಿಗಳಿಗೆ ಕರೆ ನೀಡಿದ್ದಾರೆ.
ಬೆಂಗಾಳದಲ್ಲಿ ಭೂ ಮಾಫಿಯಾ ಅಧಿಕವಾಗುತ್ತಿದೆ. ಹಾಗಾಗಿ ಸರ್ಕಾರದ ಮೇಲೆ ವಿವಿಧ ರೀತಿಯಿಂದ ಒತ್ತಡ ಹೇರಲಾಗುತ್ತಿದೆ. ರೈತರ ಜಾಗವನ್ನು ಕಿತ್ತುಕೊಂಡು ಎಸ್ ಇಜಡ್ ಗೆ ಮೀಸಲಿಡಲು ಅನೇಕ ಜನರು ಒತ್ತಡ ಹೇರುತ್ತಿದ್ದಾರೆ. ಈ ರೀತಿ ಮಾಫಿಯಾಗೆ ನಾನೆಂದು ತಲೆಬಾಗುವುದಿಲ್ಲ ಎಂದು ಮಮತಾ ಹೇಳಿದ್ದಾರೆ.
ನ್ಯೂಸ್ ಪೇಪರ್ ಗಳಿಗೆ ನಿರ್ಬಂಧ ಹೇರಿದಂತೆ, ನ್ಯೂಸ್ ಚಾನೆಲ್ ಗಳಿಗೂ ಮಮತಾ ಅಧಿಕೃತವಾಗಿ ನಿರ್ಬಂಧ ಹೇರುತ್ತಾರೋ ಇಲ್ಲವೋ ಕಾದು ನೋಡಬೇಕಿದೆ.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications