54ರ ಚವ್ಹಾಣ್ ಮಾಡಿದ ಯಡವಟ್ಟಿಗೆ ವೇಶ್ಯೆ ಜೂಲಿ ಬಲಿ

ಮಾಡಿದ್ದೇನೆಂದರೆ, ಹೆಂಡತಿ ಮಗಳು ಇಲ್ಲದ ಸಮಯದಲ್ಲಿ ಅದೇನನ್ನಿಸಿತೋ ಏನೋ ವೇಶ್ಯೆಯೊಬ್ಬಳನ್ನು ಮನೆಗೆ ಕರೆಸಿಕೊಂಡಿದ್ದಾನೆ. ಆಕೆಯ ಹೆಸರು ಜೂಲಿ. ಜೂಲಿಯೊಡನೆ ಇನ್ನೇನು ಸರಸದಾಟಕ್ಕೆ ಇಳಿಯಬೇಕು ಎನ್ನುವಷ್ಟರಲ್ಲಿ ಅಚಾನಕ್ ಆಗಿ ಹೆಂಡತಿ ಮನೆಗೆ ಮರಳಿಬಿಟ್ಟಿದ್ದಾಳೆ. ಹೊರಗೆ ಹೆಂಡತಿ, ಒಳಗೆ ವೇಶ್ಯೆ, ಅಡಕತ್ತರಿಯಲ್ಲಿ ಚವ್ಹಾಣ್.
ಹೆಂಡತಿಯ ಆಗಮನದಿಂದ ಗಲಿಬಿಲಿಗೊಳಗಾದ ಚವ್ಹಾಣ್, ಬಾಗಿಲಿಗೆ ಒಳಗಡೆಯಿಂದ ಚಿಲುಕ ಹಾಕಿಕೊಂಡಿದ್ದಾನೆ. ಎಷ್ಟೊತ್ತಾದರೂ ಬಾಗಿಲು ತೆರೆಯದಿದ್ದರಿಂದ ಹೆಂಡತಿ ಹೊರಗಡೆಯಿಂದ ಲಾಕ್ ಮಾಡಿಕೊಂಡು ಸ್ನೇಹಿತರ ಮನೆಗೆ ಮಲಗಲು ಹೋಗಿದ್ದಾಳೆ. ಆಕೆ ಹೋದ ನಂತರ ಬಾಗಿಲು ತೆರೆಯಲು ಚವ್ಹಾಣ್ ಯತ್ನಿಸಿದಾಗ ಆಗಿಲ್ಲ. ಇನ್ನಷ್ಟು ಗೊಂದಲಕ್ಕೊಳಗಾದ ಆತ ಇನ್ನೊಂದು ಪ್ಲಾನ್ ಮಾಡಿದ.
ಬಾಲ್ಕನಿಗೆ ಬೆಡ್ ಶೀಟು, ಸೀರೆಯನ್ನು ಕಟ್ಟಿ ತಾನು ಮೊದಲು ಇಳಿದಿದ್ದಾನೆ. ಮೂರನೇ ಮಹಡಿಗೆ ಬಂದು ನೋಡಿದಾಗ ಡೋರ್ ಲಾಕ್. ಮತ್ತೆ ಕೆಳಗೆ ಇಳಿದು ಬಂದು ಜೂಲಿಗೆ ಸೀರೆ ಹಿಡಿದು ಇಳಿಯುವಂತೆ ಸೂಚಿಸಿದ್ದಾನೆ. ಆತ ಮಾಡಿ ಸಾಹಸ ತಾನೂ ಮಾಡಲು ಹೋಗಿ ಜೂಲಿ ಮೇಲಿಂದ ಬಿದ್ದು ಸತ್ತಿದ್ದಾಳೆ. ಈ ಘಟನೆ ಶುಕ್ರವಾರ ಬೆಳಗಿನ ಜಾವ 2.30ರ ಸಮಯದಲ್ಲಿ ಮುಂಬೈನ ಸೆಂಟ್ರಲ್ ರೈಲ್ವೆ ಸ್ಟಾಫ್ ಕಾಲೋನಿಯಲ್ಲಿ ನಡೆದಿದೆ. ಏನೋ ಮಾಡಲು ಹೋಗಿ ಏನು ಮಾಡಿದೆ ನೀನು ಎಂಬಂತಹ ಸ್ಥಿತಿ ಆತನದಾಗಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications